ಬಂಟ್ವಾಳ: 49 ವರ್ಷಗಳ ಇತಿಹಾಸವಿರುವ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯಲ್ಲಿರುವ ಯುವಕ ಮಂಡಲ (ರಿ.) ಇರಾ ಸದಸ್ಯರು ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ಯಕ್ಷಗಾನ ಬಯಲಾಟದಲ್ಲಿ ಉಳಿಕೆಯಾದ ಮೊತ್ತವನ್ನು ಇರಾ ಗ್ರಾಮದ ಎರಡು ಬಡ ಕುಟುಂಬಗಳಿಗೆ ನೀಡಿದರು. ಯುವಕ ಮಂಡಲದ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಸದಸ್ಯರಾದ ಜಯರಾಜ್ ಡಿ ಶೆಟ್ಟಿ, ರಮೇಶ್ ಪೂಜಾರಿ, ಪ್ರಸೀನ್ ಶೆಟ್ಟಿ, ದಿನೇಶ್ ಪಕ್ಕಳ, ಸೂರ್ಯಪ್ರಕಾಶ್ ರೈ, ಸ್ಟೀವನ್ ಡಿಸಿಲ್ವ, ನಿತೇಶ್ ಶೆಟ್ಟಿ, ಸಂತೋಷ್ ರೈ ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಇರಾ ಯುವಕ ಮಂಡಲದ ವತಿಯಿಂದ ಅಶಕ್ತ ಕುಟುಂಬಗಳಿಗೆ ನಗದು ಹಸ್ತಾಂತರ"
Be the first to comment on "ಇರಾ ಯುವಕ ಮಂಡಲದ ವತಿಯಿಂದ ಅಶಕ್ತ ಕುಟುಂಬಗಳಿಗೆ ನಗದು ಹಸ್ತಾಂತರ"