ಬಂಟ್ವಾಳ

ಇರಾ ಯುವಕ ಮಂಡಲದ ವತಿಯಿಂದ ಅಶಕ್ತ ಕುಟುಂಬಗಳಿಗೆ ನಗದು ಹಸ್ತಾಂತರ

ಬಂಟ್ವಾಳ: 49 ವರ್ಷಗಳ ‌ಇತಿಹಾಸವಿರುವ ಸುವರ್ಣ ಮಹೋತ್ಸವದ‌ ಸಂಭ್ರಮಾಚರಣೆಯಲ್ಲಿರುವ ಯುವಕ ಮಂಡಲ (ರಿ.) ಇರಾ‌ ಸದಸ್ಯರು ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ಯಕ್ಷಗಾನ‌ ಬಯಲಾಟದಲ್ಲಿ ಉಳಿಕೆಯಾದ ಮೊತ್ತವನ್ನು ಇರಾ ಗ್ರಾಮದ ಎರಡು ಬಡ ಕುಟುಂಬಗಳಿಗೆ‌ ನೀಡಿದರು. ಯುವಕ‌ ಮಂಡಲದ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಸದಸ್ಯರಾದ ಜಯರಾಜ್ ಡಿ ಶೆಟ್ಟಿ, ರಮೇಶ್‌ ಪೂಜಾರಿ, ಪ್ರಸೀನ್ ಶೆಟ್ಟಿ, ದಿನೇಶ್ ಪಕ್ಕಳ, ಸೂರ್ಯಪ್ರಕಾಶ್ ರೈ, ಸ್ಟೀವನ್ ಡಿಸಿಲ್ವ, ನಿತೇಶ್ ಶೆಟ್ಟಿ, ಸಂತೋಷ್ ರೈ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ