ಬಂಟ್ವಾಳ

ಕಾರಿಂಜದಲ್ಲಿ ಸಂರಕ್ಷಣೆಯ ಸಂಕಲ್ಪದೊಂದಿಗೆ ಶಿವಮಾಲಾಧಾರಣೆ

ಬಂಟ್ವಾಳ: ಶ್ರೀ ಕ್ಷೇತ್ರ ಕಾರಿಂಜದಲ್ಲಿ ಮಹಾಶಿವರಾತ್ರಿ ಅಂಗವಾಗಿ ಶ್ರೀ ಕ್ಷೆತ್ರ ಕಾರಿಂಜ ಸಂರಕ್ಷಣೆ ಸಂಕಲ್ಪದೊಂದಿಗೆ ಕೈಗೊಂಡ ಎರಡನೇ ವರ್ಷದ ಶಿವಮಾಲಾರಾಧನೆ ಸಂಪನ್ನಗೊಂಡಿತು.

ಜಾಹೀರಾತು

ವಗ್ಗ ಕಾರಿಂಜಕ್ರಾಸ್ ಜಂಕ್ಷನ್ನಿಂದ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಉಳಿ ಇದರ ಸದಸ್ಯರ ಕುಣಿತ ಭಜನೆಯೊಂದಿಗೆ ಪ್ರಾರಂಭವಾದ ಶೋಭಾಯಾತ್ರೆಯನ್ನು ಜಾಗರಣಾ ವೇದಿಕೆ ಪ್ರಾಂತ ಪ್ರಮುಖರಾದ ಉಲ್ಲಾಸ್ ಕೆ.ಟಿ , ರವಿರಾಜ್ ಬಿ ಸಿ ರೋಡ್, ರವಿರಾಜ್ ಕಡಬ ಹಾಗೂ ಜಿಲ್ಲಾ ಮತ್ತು ವಿಭಾಗ ಪ್ರಮುಖರ ಉಪಸ್ಥಿತಿಯಲ್ಲಿ ನಾರಾಯಣ ಪೂಜಾರಿ ಬೊಳ್ಳುಕಲ್ಲು ಚಾಲನೆ ನೀಡಿದರು.ಕರವಾಳಿಯ ನಾನಾ ಕಡೆಗಳಿಂದ ಬಂದಿದ್ದ ಶಿವಮಾಲಾ ಧಾರಣೆ ಮಾಡಿದ ಮಾಲಾಧಾರಿಗಳು ವಗ್ಗ ಜಂಕ್ಷನ್ ನಿಂದ ಭಜನಾ ತಂಡ ಮತ್ತು ಶಿವಭಕ್ತರೊಂದಿಗೆ ಶ್ರೀ ಕಾರಿಂಜ ಕ್ಷೇತ್ರಕ್ಕೆಸಂಕೀರ್ತನಾ ಯಾತ್ರೆ ಮಾಡಿದರು. ಶಿವರಾತ್ರಿ ಜಾಗರಣೆ ಮಾಡಿ ಸೂರ್ಯೋದಯಕ್ಕೆ ಮಾಲಾ ವಿಸರ್ಜನೆಗೈದು ಅಕ್ರಮ ಗಣಿಗಾರಿಕೆ ಶಾಶ್ವತವಾಗಿ ನಿಲ್ಲುವಂತೆ ಕಾರಿಂಜೇಶ್ವರ ದೇವರ ಮಡಿಲಿನಲ್ಲಿ ಪ್ರಾರ್ಥನೆ ಮಾಡಿದರು. ಈ ಸಂದರ್ಭ ಹಿಂದು ಜಾಗರಣಾ ವೇದಿಕೆ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ