ಮಾಣಿ ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಧರ್ಮಜಾಗೃತಿ ಅಭಿಯಾನ

ಬಂಟ್ವಾಳ: ಮಾಣಿ ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರದ ಜೀರ್ಣೋದ್ಧಾರ  ಕುರಿತು ಧರ್ಮಜಾಗ್ರತಿ ಅಭಿಯಾನ ಶಿವರಾತ್ರಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಮಾಣಿ ಸುತ್ತಮುತ್ತಲಿನ ಕುಣಿತ ಭಜನಾ ತಂಡಗಳು ಭಜನಾ ಸಂಕೀರ್ತನೆಯ ಮೂಲಕ ಜೀರ್ಣೋದ್ಧಾರಗೊಳ್ಳಲಿರುವ ಶಿವಸಾನಿಧ್ಯಕ್ಕೆ ತೆರಳಿ ವಿಶೇಷ ಭಜನೆ ನಡೆಸಲಾಯಿತು.ಶ್ರೀ ವಿನಾಯಕ ಶ್ರೀ ದೇವಿ ಭಜನಾ ಮಂಡಳಿ ಬರಿಮಾರು,

ದುರ್ಗಾಪರಮೇಶ್ವರಿ ಭಜನಾ ಮಂಡಳಿ ನೇರಳಕಟ್ಟೆ,,ಶ್ರೀ ಕಾನಲ್ತಾಯ ಮಹಾಕಾಳಿ ‌ಭಜನಾ ಮಂಡಳಿ ಕಲ್ಲೇಟಿ ,ಶ್ರೀ ದೇವಿ ಭಜನಾ ಮಂಡಳಿ ಪೆರಾಜೆ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ,ಮತ್ತು ಮಾಣಿ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರು ಹಾಗೂ ಭಕ್ತರು ಈ ಕಾರ್ಯಕ್ರಮಲ್ಲಿ ಪಾಲ್ಗೊಂಡಿದ್ದರು.

ಜಾಹೀರಾತು

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ತಾನದ ಆಡಳಿತ ಮೊಕ್ತೇಸರ ಮಾಣಿಗುತ್ತು ಸಚಿನ್ ರೈ, ಸದಾಶಿವ ಆಚಾರ್ಯ, ನಾರಾಯಣ ರೈ ಕೊಡಾಜೆ, ನಾರಾಯಣ ಆಳ್ವ ಕೊಡಾಜೆ, ಮಾಣಿ ಗ್ರಾ.ಪಂ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ, ಪಂಚಾಯತ್ ಸದಸ್ಯರಾದ ತೋಟ ನಾರಾಯಣ ಶೆಟ್ಟಿ, ಗಿರಿಯಪ್ಪ ಪೂಜಾರಿ, ದಿನಕರ ನಾಯಕ್ ನೇರಳಕಟ್ಟೆ, ರಾಮಕೃಷ್ಣ ಆಳ್ವ ಕೊಡಾಜೆ, ವೆಂಕಟರಮಣ ಪೈ, ನರಸಿಂಹ ಶೆಟ್ಟಿ , ಭರತ್ ಪೂಜಾರಿ ಕೋಡಿ, ನಿತಿನ್ ಸಾಲ್ಯಾನ್, ವಿಶ್ವಾನಾಥ ಕುಲಾಲ್,  ಗಿರೀಶ್ ನಾಯ್ಕ್,, ತೋಟ ಬಾಬು ಶೆಟ್ಟಿ, ಹರೀಶ್ ಮಾಣಿ, ಜನಾರ್ದನ ಪೂಜಾರಿ , ಚಂದ್ರಹಾಸ ಕಲ್ಲೇಟಿ, ಕುಮಾರ್ ಪಿ.ಎಸ್., ನಿರಂಜನ ಭಟ್, ರಘುಪತಿ ನಾಯಕ್ ಮುರುವ ಮೊದಲಾದವರು ಉಪಸ್ಥಿತರಿದ್ದರು ಶಿವಭಕ್ತರು ಮಾಣಿ ಸಂಘಟನೆ ಕಾರ್ಯಕ್ರಮ ಆಯೋಜನೆ ಮಾಡಿತ್ತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಾಣಿ ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಧರ್ಮಜಾಗೃತಿ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*