ಬಂಟ್ವಾಳ

ಕೇಂದ್ರದ ನಡವಳಿಕೆಗಳು ಸಂವಿಧಾನ ವಿರೋಧಿ: ಬಂಟ್ವಾಳದಲ್ಲಿ ಸಮಾನ ಮನಸ್ಕ ಸಮನ್ವಯ ಸಮಿತಿ ಆರೋಪ

ಜಾಹೀರಾತು

ಬಂಟ್ವಾಳ: ರಾಹುಲ್‌ಗಾಂಧಿ ಅನರ್ಹತೆ ವಿಚಾರ ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲ ನಡವಳಿಕೆಗಳು ಸಂವಿಧಾನ ವಿರೋಧಿಯಾಗಿದೆ ಎಂದು ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ.

ಈ ಕುರಿತು ಬಂಟ್ವಾಳ ತಾಲೂಕು ತಹಸೀಲ್ದಾರರ ಮೂಲಕ‌ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿರುವ ಸಮಿತಿ, ಎಲ್ಲಾ ಹಂತದ ಸರ್ಕಾರಗಳು ಜವಾಬ್ದಾರಿಯುತ ನಡೆಯನ್ನು ಅನುಸರಿಸುವಂತೆ ಒತ್ತಾಯಿಸಿತು.

ಜಾಹೀರಾತು

ಸಮಿತಿ ಅಧ್ಯಕ್ಷ ಮೋಹನ್‌‌ ಶೆಟ್ಟಿ ಪಂಜಿಕಲ್ಲು, ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್, ಪ್ರಮುಖರಾದ ಅಬ್ಬಾಸ್ ಅಲಿ, ಪ್ರಕಾಶ ಶೆಟ್ಟಿ ಶ್ರೀಶೈಲ, ಪ್ರಭಾಕರ ದೈವಗುಡ್ಡೆ, ಮ್ಯಾಥ್ಯೂ, ಹರೀಶ, ಕೇಶವ ಪೂಜಾರಿ, ಕೇಶವ ಬಿ.,  ಎಂ.ಹೆಚ್.ಮುಸ್ತಾಫಾ, ಅಬ್ದುಲ್‌ ಶರೀಫ್ , ಎಂ.ಬಿ.ಭಾಸ್ಕರ್, ರಿಚರ್ಡ್ ಶಂಭೂರು, ಡೊಂಬಯ್ಯ ಕುಲಾಲ, ಬಶೀರ್ ಕಾರಾಜೆ, ಇಬ್ರಾಹಿಂ ಉಳಿ ಮೊದಲಾದವರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ