ಏಪ್ರಿಲ್ 9ಕ್ಕೆ ಮಂಗಳೂರು ಕದ್ರಿ ಮೈದಾನದಲ್ಲಿ ಇಡೀ ರಾತ್ರಿ ಬಯಲಾಟ – ಸಂಪೂರ್ಣ ಶ್ರೀದೇವಿ ಮಹಾತ್ಮೆ

ಬಪ್ಪನಾಡು ಮೇಳ ಹಾಗೂ ಪಾವಂಜೆ ಮೇಳದ ಕಲಾವಿದ ರಾಜೇಂದ್ರ ಕೃಷ್ಣ ಪಂಜಿಗದ್ದೆ ಅವರ ಸಂಯೋಜನೆಯಲ್ಲಿ ಬಪ್ಪನಾಡು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ಮಂಗಳೂರು ಕದ್ರಿ ಮೈದಾನದಲ್ಲಿ ಏಪ್ರಿಲ್ 9 ಕ್ಕೆ  ಅಗರಿ ಶ್ರೀನಿವಾಸ ಭಾಗವತರು ವಿರಚಿತ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಇಡೀ ರಾತ್ರಿ ಯಕ್ಷಗಾನ ಬಯಲಾಟ ನಡೆಯಲಿದೆ. ಅತಿಥಿ ಭಾಗವತರಾಗಿ ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ, ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ ಭಾಗವಹಿಸುವರು. ಅಲ್ಲದೆ ಡಾ.ಪ್ರಖ್ಯಾತ ಶೆಟ್ಟಿ ಮತ್ತು ಸಿದ್ದಕಟ್ಟೆ ಭರತ್ ರಾಜ್ ಅವರ ದ್ವಂದ್ವ ಹಾಡುಗಾರಿಕೆ ಇರಲಿದೆ. ತೆಂಕು ಬಡಗಿನ ಕಲಾವಿದ ಡಾ. ಸತ್ಯನಾರಾಯಣ ಪುಣಿಚಿತ್ತಾಯ, ಧೀರಜ್ ರೈ ಸಂಪಾಜೆ ಭಾಗವತಿಕೆಯಲ್ಲಿ ಇರಲಿದ್ದಾರೆ. ಕೃಷ್ಣಪ್ರಕಾಶ ಉಳಿತ್ತಾಯ, ಶಿತಿಕಂಠ ಭಟ್ ಉಜಿರೆ, ಚೈತನ್ಯಕೃಷ್ಣ ಪದ್ಯಾಣ, ಕೌಶಿಕ್ ರಾವ್ ಪುತ್ತಿಗೆ ಮತ್ತು ಶ್ರೀಧರ ವಿಟ್ಲ, ಪದ್ಮನಾಭ ಉಪಾಧ್ಯಾಯ, ನೆಕ್ಕರಮೂಲೆ ಗಣೇಶ ಭಟ್, ರೋಹಿತ್ ಉಚ್ಚಿಲ, ವಿಕಾಸ್ ಕುಮಾರ್, ಜಿತೇಶ್ ಕೋಳ್ಯೂರು, ರಾಜೇಂದ್ರಕೃಷ್ಣ, ದಿನೇಶ್ ನೀರ್ ಕೆರೆ ಹಿಮ್ಮೇಳದಲ್ಲಿರುತ್ತಾರೆ. ಮಧೂರು ರಾಧಾಕೃಷ್ಣ ನಾವಡ, ಜಯಾನಂದ ಸಂಪಾಜೆ, ರಾಕೇಶ್ ರೈ ಅಡ್ಕ, ತಿಲಕ್ ಹೆಗ್ಡೆ, ಸುರೇಶ್ ಹೆಗ್ಡೆ ಬಂಗಾಡಿ,  ದಿವಾಕರ ರೈ ಸಂಪಾಜೆ, ದಿನೇಶ್ ಶೆಟ್ಟಿಗಾರ್ ಕೋಡಪದವು, ವಿ.ಕೆ.ಜೈನ್ ವಾಮದಪದವು, ಕಡಬ ಶ್ರೀನಿವಾಸ ರೈ, ಲೋಕೇಶ್ ಮುಚ್ಚೂರು, ರಕ್ಷಿತ್ ಶೆಟ್ಟಿ ಪಡ್ರೆ, ಪ್ರಜ್ವಲ್ ಗುರುವಾಯನಕೆರೆ, ಮಾಧವ ಬಂಗೇರ, ಮನೀಶ್ ಪಾಠಾಳಿ, ಸಚಿನ್ ಉದ್ಯಾವರ, ರವಿ ಭಟ್ ನೆಲ್ಯಾಡಿ ಮತ್ತಿತರರು ಮುಮ್ಮೇಳದಲ್ಲಿ ಇರಲಿದ್ದಾರೆ ಎಂದು ತಿಳಿಸಿದ್ದಾರೆ.

ಜಾಹೀರಾತು

ಈ ಕಾರ್ಯಕ್ರಮ ಕ್ಕೆ ಧನಸಹಾಯ ಮಾಡಲು 9480009395 ಗೂಗಲ್ ಪೇ ಅಥವಾ ಪೋನ್ ಪೇ ನಂಬರ್ ರಾಜೇಂದ್ರ ಕೃಷ್ಣ 71250100009993 BARB0VJKDKA Kalladka Branch ನೀಡಬಹುದು ಎಂದು ಸಂಘಟಕ ರಾಜೇಂದ್ರಕೃಷ್ಣ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಏಪ್ರಿಲ್ 9ಕ್ಕೆ ಮಂಗಳೂರು ಕದ್ರಿ ಮೈದಾನದಲ್ಲಿ ಇಡೀ ರಾತ್ರಿ ಬಯಲಾಟ – ಸಂಪೂರ್ಣ ಶ್ರೀದೇವಿ ಮಹಾತ್ಮೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*