ಬಂಟ್ವಾಳ: ಜೋಡುಮಾರ್ಗ ಜೇಸಿ ವತಿಯಿಂದ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಐದು ದಿನಗಳ ಕಾಲ ನಡೆದ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮದ ಸಮಾರೋಪ ಅಧ್ಯಕ್ಷೆ ಗಾಯತ್ರಿ ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಜಾಹೀರಾತು
ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ಘಟಕದ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಐದು ದಿನಗಳ ಕಾಲ ವಿವಿಧ ತರಬೇತಿಗಳನ್ನು ಮಕ್ಕಳು ಪಡೆದರು. ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಭದ್ರಾ ಹೋಂ ಅಪ್ಲೈಯನ್ಸಸ್ ಮಾಲಕಿ ಮೇಘಾ ಮಂಜುನಾಥ ಆಚಾರ್ಯ ಭಾಗವಹಿಸಿ, ಮಕ್ಕಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
ಜಾಹೀರಾತು
ಈ ಸಂದರ್ಭ ತರಬೇತುದಾರರಾದ ಸ್ಪೂರ್ತಿ ಜೈನ್, ಜೇಸಿ ನಿಕಟಪೂರ್ವ ಅಧ್ಯಕ್ಷ ಹರಿಪ್ರಸಾದ್ ಕುಲಾಲ್, ಜ್ಯೂನಿಯರ್ ಜೇಸಿ ಅಧ್ಯಕ್ಷೆ ರಶ್ಮಿತಾ ಉಪಸ್ಥಿತರಿದ್ದರು. ಜೋಡುಮಾರ್ಗ ಜೇಸಿ ಕಾರ್ಯದರ್ಶಿ ರಮ್ಯಾ ವಿನಾಯಕ ವಂದಿಸಿದರು. ಪೂರ್ವಾಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿದರು. ಪೂರ್ವಾಧ್ಯಕ್ಷ ಬಿ.ರಾಮಚಂದ್ರ ರಾವ್ ಬಹುಮಾನಿತರ ಪಟ್ಟಿ ವಾಚಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಏಳನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಬಿ.ಸಿ.ರೋಡಿನಲ್ಲಿ ಜೋಡುಮಾರ್ಗ ಜೇಸಿ ಚಿಣ್ಣರ ಚಿಲಿಪಿಲಿ ಸಮಾರೋಪ"