ನಿಮ್ಮ ಧ್ವನಿ

ಬಂಟ್ವಾಳನ್ಯೂಸ್ ವರದಿಗೆ ಕ್ಷಿಪ್ರ ಸ್ಪಂದನೆ: ಅಪಾಯಕಾರಿ ಹೊಂಡಕ್ಕೆ ಮುಕ್ತಿ

ಬಿ.ಸಿ.ರೋಡಿನ ಜೋಡುಮಾರ್ಗ ಪೋಸ್ಟ್ ಆಫೀಸ್, ಸಂಚಯಗಿರಿ, ಅಜ್ಜಿಬೆಟ್ಟು ಮೊದಲಾದೆಡೆ ತಿರುಗುವ ಅಜ್ಜಿಬೆಟ್ಟು ಕ್ರಾಸ್ ನ ರಸ್ತೆಯ ಪಕ್ಕದಲ್ಲೇ ರಸ್ತೆ ಅಗೆದು ಹೊಂಡ ಸೃಷ್ಟಿಯಾಗಿರುವ ಕುರಿತು ಬಂಟ್ವಾಳನ್ಯೂಸ್ ಇಂದು ಸಂಜೆ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ಅಧಿಕಾರಿಗಳು ಅಪಾಯಕಾರಿಯಾದ ಹೊಂಡವನ್ನು ಮುಚ್ಚುವ ಕಾರ್ಯವನ್ನು ಸಂಬಂಧಪಟ್ಟವರ ಮೂಲಕ ಮಾಡಿಸಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಬಸ್ಸುಗಳು ಮತ್ತೆ ಬಿ.ಸಿ.ರೋಡ್ ಕಡೆಗೆ ತಿರುಗಲು ಈ ಕ್ರಾಸ್ ಅನ್ನೇ ಉಪಯೋಗಿಸಬೇಕು. ಆ ಸಂದರ್ಭ ಹೊಂಡ ಭಾರೀ ತೊಡಕನ್ನು ಉಂಟುಮಾಡುವ ಕುರಿತು ವರದಿ ಪ್ರಕಟಿಸಲಾಗಿತ್ತು.

ಜಾಹೀರಾತು

ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡಿದ್ದ ವರದಿಯ ಲಿಂಕ್ ಇಲ್ಲಿದೆ.

ಜಾಹೀರಾತು

ಇಂದು ಸಂಜೆಯ ವೇಳೆ ಇದ್ದ ಸ್ಥಿತಿ

ಕ್ಷಿಪ್ರ ಕಾರ್ಯಾಚರಣೆಯಲ್ಲಿ ಅಪಾಯಕಾರಿ ಹೊಂಡ ಮುಚ್ಚಿಸಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ