ವಿಟ್ಲ

ಏಪ್ರಿಲ್ 15ರಂದು ಡಾ. ಸಿ.ಕೃಷ್ಣಶಾಸ್ತ್ರಿ ಮೂಡಂಬೈಲು ಕಡಬ ಅವರಿಗೆ ಹುಟ್ಟೂರ ಅಭಿನಂದನೆ, ಯಕ್ಷಗಾನ ಬಯಲಾಟ

ಮೂಡಂಬೈಲು ಸಿ.ಗೋಪಾಲಕೃಷ್ಣ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಡಾ.ಸಿ.ಕೃಷ್ಣಶಾಸ್ತ್ರಿ ಮೂಡಂಬೈಲು ಕಡಬ ಇವರಿಗೆ ಹುಟ್ಟೂರ ಅಭಿನಂದನೆ ಕಾರ್ಯಕ್ರಮ ನಡೆಯಲಿದ್ದು, ಇದೇ ವೇಳೆ ಹನುಮಗಿರಿ ಮೇಳದಿಂದ ಯಕ್ಷಗಾನ ಬಯಲಾಟವೂ ಇರಲಿದೆ. ಏ.15ರಂದು ಸಂಜೆ 6.30ಕ್ಕೆ ಮೂಡಂಬೈಲು ಶ್ರೀ ಮಹಿಷಮರ್ದಿನಿ ಭಜನಾ ಮಂದಿರ ವಠಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಭಿನಂದನಾ ಭಾಷಣವನ್ನು ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಮುಖ್ಯೋಪಾಧ್ಯಾಯ ಕೆ.ಯಶವಂತ ರೈ ಮಾಡಲಿದ್ದಾರೆ. ಈ ಸಂದರ್ಭ ಹನುಮಗಿರಿ ಮೇಳದ ಮಾನಿಷಾದ ಯಕ್ಷಗಾನ ಪ್ರದರ್ಶನ ಇರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಜಾಹೀರಾತು

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ