ಫರಂಗಿಪೇಟೆ

ನೆತ್ತರಕೆರೆ :36ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ :ಪ್ರತಿಷ್ಠಿತ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ,ನವೋದಯ ಮಿತ್ರ ಕಲಾ ವೃಂದ (ರಿ)ಹಾಗೂ ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ.36ನೇ ವರ್ಷದ ವಾರ್ಷಿಕೋತ್ಸವವು ಏ.22ರಂದು ಶನಿವಾರ ನೆತ್ತರಕೆರೆ ಶಾಲಾ ಮೈದಾನದಲ್ಲಿ ನಡೆಯಲಿದೆ. ಅ ಪ್ರಯುಕ್ತ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಏ.09ರಂದು ಆದಿತ್ಯವಾರ ಬೆಳಿಗ್ಗೆ ಸಂಘದ  ಭಜನಾ ಮಂದಿರದಲ್ಲಿ  ನಡೆಯಿತು.

ಜಾಹೀರಾತು

ಈ ಸಂದರ್ಭದಲ್ಲಿ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಲಾಲ್ ನೆತ್ತರಕೆರೆ, ನವೋದಯ ಮಿತ್ರ ಕಲಾ ವೃಂದದ ಗೌರವದ್ಯಕ್ಷರಾದ ಪಿ ಸುಬ್ರಮಣ್ಯ ರಾವ್, ಅಧ್ಯಕ್ಷರಾದ ಸಂತೋಷ್ ಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಸುರೇಶ್ ಭಂಡಾರಿ ಅರ್ಬಿ, ಪ್ರ. ಕಾರ್ಯದರ್ಶಿ ದೀಕ್ಷಿತ್ ಬೆರ್ವ, ಕೋಶಾಧಿಕಾರಿ ಶೇಖರ್ ಕೊಡಿ,ಪ್ರಮುಖರಾದ ಭಾಸ್ಕರ ಎನ್, ಜಗದೀಶ್ ಬಂಗೇರ, ವಿಶ್ವನಾಥ ಕುಲಾಲ್, ಜಗದೀಶ್ ಎನ್,ಶ್ರೀಧರ್ ಹೆಚ್, ಲೋಕೇಶ್ ಎನ್, ಪ್ರಶಾಂತ್ ಕೆ, ದಿನೇಶ್ ಬೆರ್ವ, ರವೀಂದ್ರ, ಮೋಹನ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ