ಜಾಹೀರಾತು
ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಂಟ್ವಾಳ ತಾಲೂಕು ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಯೋಗೀಶ್ ತುಕಾರಾಮ ಬಡಚಿ 594 ಅಂಕಗಳನ್ನು ವಿಜ್ಞಾನದಲ್ಲಿ ಗಳಿಸಿ ರಾಜ್ಯಕ್ಕೆ ತೃತೀಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಶಿಕ್ಷಕ ತುಕಾರಾಮ ಬಡಚಿ ಮತ್ತು ಪುಷ್ಪಾ ಬಡಚಿ ದಂಪತಿಯ ಪುತ್ರನಾಗಿರುವ ಯೋಗೀಶ್ ಕನ್ನಡದಲ್ಲಿ 96, ಇಂಗ್ಲೀಷ್ ನಲ್ಲಿ 98, ಭೌತಶಾಸ್ತ್ರ 100, ಗಣಿತ 100, ರಸಾಯನಶಾಸ್ತ್ರ 100 ಮತ್ತು ಜೀವಶಾಸ್ತ್ರದಲ್ಲಿ 100 ಅಂಕಗಳನ್ನು ಗಳಿಸುವ ಮೂಲಕ ವಿಜ್ಞಾನ ವಿಭಾಗದ ಎಲ್ಲ ಪಠ್ಯಗಳಲ್ಲೂ ಶೇ.100 ಅಂಕ ಗಳಿಸಿದ್ದಾರೆ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜಿನ ಯೋಗೀಶ್ ವಿಜ್ಞಾನದಲ್ಲಿ ರಾಜ್ಯಕ್ಕೆ ತೃತೀಯ, ಜಿಲ್ಲೆಗೆ ಫಸ್ಟ್"