ಬಂಟ್ವಾಳ

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿಪೂರ್ವ ಕಾಲೇಜು: ದ್ವಿತೀಯ ಪಿಯುಸಿ ಫಲಿತಾಂಶ

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು ಇಲ್ಲಿ ೨೦೨೨-೨೩ನೇ ಸಾಲಿನ ಒಟ್ಟು ೨೧೦ ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, ೬೬ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ೯೪ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು ೧೮ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಜಾಹೀರಾತು

SURAKASHA

ADITHI.SHETTY

SUHAN

KARTHIK

SANJANA.H.SALIAN

BHAVYASHREE.K

SOWMYA.S-

JYOTHI

SHRAVYA

 

SHOBITHA

ವಿಜ್ಞಾನ ವಿಭಾಗದಲ್ಲಿ ಕ್ರಮವಾಗಿ ಅದಿತಿ ಶೆಟ್ಟಿ ೫೮೩, ಸುಹಾನ್ ೫೭೬, ಕಾರ್ತಿಕ್ ೫೭೩, ಸುರಕ್ಷಾ ೫೭೧ ಮತ್ತು ವಾಣಿಜ್ಯ ವಿಭಾಗದಲ್ಲಿ ಕ್ರಮವಾಗಿ ಭವ್ಯಶ್ರೀ ೫೮೩, ಶ್ರಾವ್ಯ ೫೮೨, ಸೌಮ್ಯ ಎಸ್. ೫೮೦, ಸಂಜನಾ ಹೆಚ್ ಸಾಲ್ಯಾನ್ ೫೭೬, ಶೋಭಿತಾ ೫೭೩) ಜ್ಯೋತಿ ೫೭೨ ಅಂಕಗಳನ್ನು ಪಡೆದಿರುತ್ತಾರೆ.
ಇವರಿಗೆ ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಕಾರ್‍ಯದರ್ಶಿ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್, ಮತ್ತು ಎಸ್.ವಿ.ಎಸ್. ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ

ADVERTISMENT

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts