ಬಂಟ್ವಾಳ

ಜೆಡಿಎಸ್ ಎಲ್ಲರನ್ನೂ ಸಮಾನವಾಗಿ ನೋಡುವ ಪಕ್ಷ: ಹಾರೂನ ರಶೀದ್

ಬಂಟ್ವಾಳ: ಬಿಜೆಪಿ ಸರಕಾರದ ತುಷ್ಟೀಕರಣ ನೀತಿಯಿಂದಾಗಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದ್ದು, ಜೆಡಿಎಸ್ ಒಂದೇ ಎಲ್ಲರನ್ನೂ ಸಮಪ್ರಮಾಣದಲ್ಲಿ ಕಾಣುತ್ತಾ, ಸರ್ವಜನಾಂಗದ ಹಿತ ಬಯಸುತ್ತದೆ ಎಂದು ದ.ಕ.ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಹಾರೂನ್ ರಶೀದ್ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳದ ಜೆಡಿಎಸ್ ಚುನಾವಣಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೊಮ್ಮಾಯಿ ಸರಕಾರ ತನ್ನ ಕೊನೇ ಅವಧಿಯಲ್ಲಿ ಸಂಪೂರ್ಣವಾಗಿ ಅಲ್ಪಸಂಖ್ಯಾತ ವಿರೋಧಿ ಧೋರಣೆ ಕೈಗೊಂಡಿದೆ. ದೇವೇಗೌಡ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಅಲ್ಪಸಂಖ್ಯಾತರಿಗೆ ಪೂರಕವಾಗಿ ಕೆಲಸಗಳನ್ನು ಮಾಡಿದ್ದರು ಎಂದರು.ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಸಂಘಟನಾ ಕಾರ್ಯದರಶಿ ಉಮೇಶ್ ಕುಮಾರ್ ವೈ, ಬಂಟ್ವಾಳ ಜೆಡಿಎಸ್ ಅಭ್ಯರ್ಥಿ ಪ್ರಕಾಶ್ ಗೋಮ್ಸ್, ಪ್ರಮುಖರಾದ ರಫೀಕ್ ಆಲಡ್ಕ, ಜೋನ್, ಇಬ್ರಾಹಿಂ, ನವಾಜ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ