ಬಂಟ್ವಾಳ:2023-24 ನೇ ಸಾಲಿನ ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ಇದರ 43 ನೇ ಸಾಲಿನ ವಾರ್ಷಿಕ ಮಹಾ ಸಭೆಯು ಭಾನುವಾರ ಅಲೆತ್ತೂರು ಮಂಗಳಾ ಭವನದಲ್ಲಿ ನೇಮಿರಾಜ ಶೆಟ್ಟಿ ಕೊಡಂಗೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ನಿತಿನ್ ಪೂಜಾರಿ ನಂದರಬೆಟ್ಟು ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷರಾಗಿ ದಿನೇಶ್ ಸುವರ್ಣ , ಕಾರ್ಯದರ್ಶಿಯಾಗಿ ಪ್ರಶಾಂತ್,ಜೊತೆ ಕಾರ್ಯದರ್ಶಿಯಾಗಿ ಪವನ್ ಕುಲಾಲ್, ಸಂಘಟನನಾ ಕಾರ್ಯದರ್ಶಿ ಪುಪ್ಪರಾಜ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಅಕ್ಷಯ್, ಜೊತೆ ಕ್ರೀಡಾ ಕಾರ್ಯದರ್ಶಿ ಲೋಹಿತ್ ,ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಿಜಯ್ ಕುಮಾರ್, ಭಾಸ್ಕರ್ ಕುಲಾಲ್ , ವಾಸುದೇವ್, ವಿಶ್ವನಾಥ ಪೈ ಆಯ್ಕೆಯಾದರು. ಈ ಸಂದರ್ಭದಲ್ಲಿ ಅತಿಥಿಗಳಾಗಿ ಮೋನಪ್ಪ ಪೂಜಾರಿ ಅಲೆತ್ತೂರು, ಅಶ್ವಥ್ ಶೆಟ್ಟಿ, ಹಿಮಕರ ಪೂಜಾರಿ, ವಿಶ್ವನಾಥ ಪೂಜಾರಿ, ನಾರಾಯಣ ಪೂಜಾರಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮಂಗಳಾ ಫ್ರೆಂಡ್ಸ್ ಸರ್ಕಲ್(ರಿ.) ಅಲೆತ್ತೂರು ಅಧ್ಯಕ್ಷರಾಗಿ ನಿತಿನ್ ಪೂಜಾರಿ ನಂದರಬೆಟ್ಟು ಆಯ್ಕೆ"