ಬಂಟ್ವಾಳ

ನಾಗಶ್ರೀ ಮಿತ್ರ ವೃಂದ (ರಿ ) ಕಮ್ಮಾಜೆ ತೆಂಕಬೆಳ್ಳೂರು ಇದರ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಕಮ್ಮಾಜೆ , ಪ್ರದಾನ ಕಾರ್ಯದರ್ಶಿ ಯಾಗಿ ತಿಮ್ಮಪ್ಪ ಕಮ್ಮಾಜೆ

ನಾಗಶ್ರೀ ಮಿತ್ರ ವೃಂದ (ರಿ ) ಕಮ್ಮಾಜೆ ತೆಂಕಬೆಳ್ಳೂರು ಇದರ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಕಮ್ಮಾಜೆ ಮತ್ತು ಪ್ರದಾನ ಕಾರ್ಯದರ್ಶಿ ಯಾಗಿ ತಿಮ್ಮಪ್ಪ ಕಮ್ಮಾಜೆ ಆಯ್ಕೆಗೊಂಡಿದ್ದಾರೆ.

ಜಾಹೀರಾತು

ನಾಗಶ್ರೀ ಮಿತ್ರ ವೃಂದ ( ರಿ.) ಕಮ್ಮಾಜೆ, ತೆಂಕಬೆಳ್ಳೂರು. ಇದರ ವಾರ್ಷಿಕ ಮಹಾಸಭೆ ತೆಂಕಬೆಳ್ಳೂರು ನಾಗಶ್ರೀ ವಿವೇಕ ಭವನ ದಲ್ಲಿ ಜರುಗಿತು. 2022-23 ನೇ ಸಾಲಿನ ಕಾರ್ಯಕ್ರಮಗಳ ಅವಲೋಕನ ಮತ್ತು ವಾರ್ಷಿಕ ವರದಿ ಮಂಡಿಸಲಾಯಿತು. ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು. ಮತ್ತು 2023-24ನೇ ಸಾಲಿನಲ್ಲಿ ಕೈಗೊಳ್ಳಬೇಕಾಗಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು,

2023 -24 ನೇ ಸಾಲಿನ ನೂತನ ಪದಾಧಿಕಾರಿಗಳ ವಿವರಗಳು : ▪️ಗೌರವ ಅಧ್ಯಕ್ಷರು ಶ್ರೀ ಅನಂತರಾಮ್ ಹೇರಳ  ▪️ಗೌರವ ಮಾರ್ಗದರ್ಶಕರು ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ  ▪️ಅಧ್ಯಕ್ಷರು ಪುಷ್ಪರಾಜ್ ಕಮ್ಮಾಜೆ ▪️ಉಪಾಧ್ಯಕ್ಷರು ಸಂದೀಪ್ ಕಮ್ಮಾಜೆ ▪️ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪ ಕಮ್ಮಾಜೆ ▪️ಜೊತೆ ಕಾರ್ಯದರ್ಶಿ ದಿತೇಶ್ ಕಮ್ಮಾಜೆ▪️ಕೋಶಾಧಿಕಾರಿ ದೀಕ್ಷಿತ್ ಕಮ್ಮಾಜೆ ▪️ಕ್ರೀಡಾ ಕಾರ್ಯದರ್ಶಿ ಯತೀಶ್ ಕಮ್ಮಾಜೆ ▪️ಕ್ರೀಡಾ ಜೊತೆ ಕಾರ್ಯದರ್ಶಿ ಲಕ್ಷ್ಮೀಶ ಕಮ್ಮಾಜೆ ▪️ಕಾನೂನು ಸಲಹೆಗಾರರು ತೀರ್ಥ ಕಮ್ಮಾಜೆ ▪️ಸಂಘಟನಾ ಕಾರ್ಯದರ್ಶಿಗಳು ತಿರುಮಲೇಶ್ ಕಮ್ಮಜೆ ಹರೀಶ್ ಮುಡೈಕೋಡಿ ದಿನೇಶ್ ಕಮ್ಮಾಜೆ ಪ್ರಜ್ವಲ್ ಕಮ್ಮಾಜೆ ತಿಲಕ್ ಹೆಬ್ಬಾರಾಬೆಟ್ಟು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ