ಬಂಟ್ವಾಳ

BCROAD PROBLEM: ಮಳೆಗಾಲದ ಸಮಸ್ಯೆ: ರಸ್ತೆಯಲ್ಲಿ ನಿಂತ ನೀರಿಗೆ ಹರಿದುಹೋಗಲು ವ್ಯವಸ್ಥೆ

ಬಿ.ಸಿ.ರೋಡ್ ನ ಹೃದಯಭಾಗದಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಎದುರು ಪ್ರತಿ ಮಳೆಗಾಲದಲ್ಲೂ ನೀರು ಹರಿದುಹೋಗುವ ಸಮಸ್ಯೆ. ಇದರಿಂದಾಗಿ ಸಣ್ಣ ಮಳೆಯಾದರೂ ರಸ್ತೆ ತುಂಬಾ ನೀರು ನಿಲ್ಲುತ್ತದೆ. ಪಾದಚಾರಿಗಳಿಗೆ ನಡೆದಾಡಲೂ ಕಷ್ಟ. ವಾಹನಗಳು ನಿಧಾನವಾಗಿ ಹೋದರೂ ನೀರು ಚಿಮ್ಮುತ್ತದೆ. ಇಂಥ ಸನ್ನಿವೇಶ ಕಳೆದ ಮೂರು ದಿನಗಳಿಂದ ನಿರ್ಮಾಣವಾಗಿದೆ. ಈ ಕುರಿತು ಬಂಟ್ವಾಳನ್ಯೂಸ್ ಎರಡು ದಿನಗಳ ಹಿಂದೆ ಮಾಹಿತಿಯನ್ನು ಒದಗಿಸಿತ್ತು. ಇಂದು ಚರಂಡಿಯಲ್ಲಿ ಮಣ್ಣು ಬ್ಲಾಕ್ ಆಗಿ ನೀರು ಸರಾಗವಾಗಿ ಹೋಗದ ಹಿನ್ನೆಲೆಯಲ್ಲಿ ಅದನ್ನು ನಿವಾರಿಸುವ ಕೆಲಸ ಕಾರ್ಯಗಳು ನಡೆದವು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ