BANTWAL RAIN: ಬಂಟ್ವಾಳ ತಾಲೂಕಿನಾದ್ಯಂತ ಮಳೆಯಾಗುತ್ತಿದ್ದು ಹಲವೆಡೆ ಅನಾಹುತಗಳಾಗಿವೆ. ಅಲ್ಲಲ್ಲಿ ಗುಡ್ಡ ಜರಿತ, ಮನೆಗಳಿಗೆ ಹಾನಿ ಸಂಭವಿಸಿದ್ದು, ಸಾರ್ವಜನಿಕರು ತೊಂದರೆ ಅನುಭವಿಸಬೇಕಾಯಿತು.

ಭಾರೀ ಮಳೆಯಿಂದಾಗಿ ವಿಟ್ಲ-ಮಂಗಳೂರು ರಸ್ತೆಯ ವೀರಕಂಭ ಸಮೀಪ ಗುಡ್ಡವೊಂದು ರಸ್ತೆಗೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ವೀರಕಂಭ ಶಾಲೆ ಸಮೀಪ ಇರುವ ಗುಡ್ಡ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಮಣ್ಣೆಲ್ಲಾ ರಸ್ತೆಗೆ ಬಿದ್ದಿತ್ತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವೀರಕಂಭ ಸಮೀಪ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ"