ಬಂಟ್ವಾಳ

ರೋಟರಿ ಸಮುದಾಯ ದಳ ಕಡೇಶಿವಾಲಯ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ಕಡೇಶಿವಾಲಯದ ರೋಟರಿ ಸಮುದಾಯ ದಳ ಪದಾಧಿಕಾರಿಗಳ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಬಿ. ಆಯ್ಕೆಗೊಂಡಿದ್ದಾರೆ.

ಕಿಶೋರ್ ಕುಮಾರ್ ಬಿ

ಉಪಾಧ್ಯಕ್ಷರಾಗಿ ಸತೀಶ್ ಕಲ್ಲಾಜೆ, ನಿಕಟಪೂರ್ವ ಅಧ್ಯಕ್ಷರು ಯೋಗೀಶ್ ನಾಯ್ಕ್ ಡಿ, ಕಾರ್ಯದರ್ಶಿ ಜಹೀರ್ ಪ್ರತಾಪನಗರ, ಕೋಶಾಧಿಕಾರಿ ಚಿತ್ರಾ ಅರುಣ್ ಆರಿಕಲ್ಲು, ಜತೆ ಕಾರ್ಯದರ್ಶಿ ಬಬಿತಾ ಪತ್ತೊಡಂಗೆ, ಕ್ರೀಡಾ ಕಾರ್ಯದರ್ಶಿ ಪ್ರದೀಪ್ ಪೆರ್ಲಾಪು, ಸಂಘಟನಾ ಕಾರ್ಯದರ್ಶಿ ಮುಸ್ತಫಾ ಪ್ರತಾಪನಗರ, ನಿರ್ದೇಶಕರು: ಸಂಘ ಸೇವೆ ರತ್ನಾಕರ ಪ್ರತಾಪನಗರ, ಆಡಳಿತ ಸೇವೆ ,ಭುವನೇಶ್ವರಿ ಮುನ್ನಿಮಾರು, ವೃತ್ತಿ ಸೇವೆ ಜಿನ್ನಪ್ಪ ಪೆರ್ಲಾಪು , ಅರ್ಥ ವ್ಯವಸ್ಥೆ ವಾಸು ಪ್ರತಾಪನಗರ,

ಜಾಹೀರಾತು

ಜಹೀರ್ ಪ್ರತಾಪನಗರ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts