ಬಿ.ಸಿ.ರೋಡಿನಿಂದ ಮಂಗಳೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಯಾರು ಸಹ್ಯಾದ್ರಿ ಕಾಲೇಜಿನ ಬಳಿ ನಡೆದ ಭೀಕರ ಅಪಘಾತವೊಂದರಲ್ಲಿ ವಳಚ್ಚಿಲ್ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್ (21) ಎಂಬವರು ಸಾವನ್ನಪ್ಪಿದ್ದಾರೆ.
ಜಾಹೀರಾತು
ಇಂದು ಬೆಳಗ್ಗೆ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಅಡ್ಯಾರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದ್ದು, ಯುವಕ ಕೇರಳ ಮೂಲದವನು. ಈ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಅಡ್ಯಾರ್ ನಲ್ಲಿ ಅಪಘಾತ: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು"
Be the first to comment on "ಅಡ್ಯಾರ್ ನಲ್ಲಿ ಅಪಘಾತ: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು"