ಜಾಹೀರಾತು
ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ – ಗ್ರಾಮೋತ್ಸವದ ಪ್ರಯುಕ್ತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಮತ್ತು ಸಹಸಂಸ್ಥೆಗಳ ವತಿಯಿಂದ ಕರೋಪಾಡಿ ಗ್ರಾಮದ ಕೇಂದ್ರ ಬಿಂದುವಾದ ಮಿತ್ತನಡ್ಕ ಪೇಟೆಯಲ್ಲಿ ಪರಿಸರ ಸ್ವಚ್ಛತೆ ಮಾಡಲಾಯಿತು. ಮಿತ್ತನಡ್ಕ ಮಲರಾಯಿ ದೈವಸ್ಥಾನ, ಶಾಲಾ ವಠಾರ ಮತ್ತು ಪೇಟೆಯಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು. ಹಿಂದು ಜಾಗರಣ ವೇದಿಕೆ ಕರೋಪಾಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ, ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನ ನಿರ್ವಹಣಾ ಸಮಿತಿ, ಓಂ ಶ್ರೀ ಪ್ರೆಂಡ್ಸ್ ಚೆಲ್ಲಂಗಾರ್ -ಪಾದೆಕಲ್ಲು ಭಾರತೀ ಪ್ರೆಂಡ್ಸ್ ಕುಡ್ಪಲ್ತಡ್ಕ, ಒಡಿಯೂರು ಶ್ರೀ ವಿಕಾಸವಾಹಿನಿ ಸಂಘಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಹಕರಿಸಿದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ –ಗ್ರಾಮೋತ್ಸವ ಹಿನ್ನೆಲೆಯಲ್ಲಿ ಪರಿಸರ ಸ್ವಚ್ಛತೆ"