ವಿಟ್ಲ

ಮಾಣಿಲದ ಸರಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ವಿಟ್ಲ ಪ್ರಾಯೋಜಕತ್ವದಲ್ಲಿ  ‘ವನಸಿರಿ’ , ‘ವಿದ್ಯಾಸಿರಿ’

ಜಾಹೀರಾತು

ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಯಶಸ್ಸಿನ ಮೂಲಮಂತ್ರ ಎಂದು ರೋಟರಿ ಕ್ಲಬ್ ನ ವಿಟ್ಲ ವಲಯದ ಯೋಜನಾ ನಿರ್ವಾಹಕ ಡಾ. ವಿ. ಕೆ ಹೆಗಡೆ ಹೇಳಿದರು.

ಜಾಹೀರಾತು

ಮಾಣಿಲದ ಸರಕಾರಿ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ವಿಟ್ಲ ಪ್ರಾಯೋಜಕತ್ವದಲ್ಲಿ  ನಡೆದ ‘ವನಸಿರಿ’ ಹಾಗೂ ‘ವಿದ್ಯಾಸಿರಿ’ ಎಂಬ ಕಾರ್ಯಕ್ರಮದಲ್ಲಿ ಸಂಸ್ಥೆಯ ಸೇವಾ ಕಾರ್ಯಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ನುಡಿದರು. ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ನ  ವಿಟ್ಲ ವಲಯದ ಅಧ್ಯಕ್ಷರಾದ ಕಿರಣ್ ಕುಮಾರ್ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.  ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಪ್ರಕಾಶ್ ನಾಯಕ್ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಹಾಗೂ ಗಿಡಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ ಡಿ ಎಂಸಿ ಅಧ್ಯಕ್ಷರಾದ ಶಿವಪ್ರಸಾದ್ ಸೊರಂಪಳ್ಳ  ಸ್ಥಳದಾನಿಗಳೂ ಹಿರಿಯರೂ ಆದ ಮುರುವ ನಡುಮನೆ ಮಹಾಬಲ ಭಟ್ ಭಾಗವಹಿಸಿದ್ದರು.ಮುಖ್ಯ ಶಿಕ್ಷಕರಾದ ಭುವನೇಶ್ವರ್ ಸಿ ಸ್ವಾಗತಿಸಿದರು. ರೋಟರಿ ಕ್ಲಬ್ ವಿಟ್ಲ ದ ಕಾರ್ಯದರ್ಶಿ ಮೋಹನ್ ಮೈರ ವಂದಿಸಿದರು. ಶಿಕ್ಷಕ ಸುಧೀಶ್ ಕೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts