ಸಿದ್ಧಕಟ್ಟೆಯಲ್ಲಿ ಬಂಟ್ವಾಳ ಜೈನ್ ಮಿಲನ್ ಪದಾಧಿಕಾರಿಗಳ ಪದಗ್ರಹಣ

ಜಾಹೀರಾತು

ಬಂಟ್ವಾಳ: ಭಾರತೀಯ ಜೈನ್ ಮಿಲನ್ ಬಂಟ್ವಾಳ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಆಟಿಕೂಟ ಕಾರ್ಯಕ್ರಮ ಸಿದ್ಧಕಟ್ಟೆ ಬಸದಿಯ ಸ್ವಸ್ತಿಕ್ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಮಿಲನ್ ನಿಕಟಪೂರ್ವ ಅಧ್ಯಕ್ಷರಾದ ದೀಪಕ್ ಕುಮಾರ್ ಜೈನ್ ವಹಿಸಿದ್ದರು. ದೀಪ ಬೆಳಗಿಸಿ ಉದ್ಘಾಟಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ ಸಮಾನತೆ ಸಹೋದರತೆ ಇದ್ದಾಗ ಸಮಾಜದಲ್ಲಿ ಬಾಂಧವ್ಯ ಹೆಚ್ಚಾಗುತ್ತದೆ .ಬದಲಾದ ಸಮಾಜಕ್ಕೆ ಹೊಂದಿಕೊಂಡು ಬದುಕುವ ಅನಿವಾರ್ಯತೆಯ ಬಗ್ಗೆ ತಿಳಿಸಿದರು .

ಜಾಹೀರಾತು

ಪದ ಪ್ರಧಾನ ಪೌರೋಹಿತ್ಯವನ್ನು ಮಿಲನ್ 8ರ ಉಪಾಧ್ಯಕ್ಷರಾದ ಸುದರ್ಶನ್ ಜೈನ್ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಎಕ್ಸಲೆಂಟ್ ಕಾಲೇಜ್ ಮೂಡುಬಿದ್ರೆಯ ಅಧ್ಯಕ್ಷರಾದ ಯುವರಾಜ್ ಜೈನ್, ಮಿಲನ್ ಮಂಗಳೂರು ವಿಭಾಗ ಉಪಾಧ್ಯಕ್ಷ ಪ್ರಮೋದ್ ಕುಮಾರ್, ಮಿಲನ್ ನಿರ್ದೇಶಕ ಮೂಡುಬಿದಿರೆಯ ಜಯರಾಜ ಕಂಬಳಿ ಭಾಗವಹಿಸಿದ್ದರು. ಮಿಲನ್ ಮಂಗಳೂರು ವಿಭಾಗದ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಆಟಿಕೂಟದ ಮಹತ್ವದ ಬಗ್ಗೆ ಮಾತನಾಡಿದರು. ಬಂಟ್ವಾಳ ಜೈನ್ ಮಿಲನ್ ನೂತನ ಅಧ್ಯಕ್ಷರಾಗಿ ಮಧ್ವರಾಜ್ ಜೈನ್ ಪಂಜಾಲು ಆಯ್ಕೆಯಾದರು. ವಿನಯಚಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು .ಡಾ. ಸುದೀಪ್ ಕುಮಾರ್ ಸಿದ್ಧಕಟ್ಟೆ ಸ್ವಾಗತಿಸಿ ನೂತನ ಕಾರ್ಯದರ್ಶಿ ಭರತ್ ಕುಮಾರ್ ವಂದಿಸಿದರು.

 

 

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಿದ್ಧಕಟ್ಟೆಯಲ್ಲಿ ಬಂಟ್ವಾಳ ಜೈನ್ ಮಿಲನ್ ಪದಾಧಿಕಾರಿಗಳ ಪದಗ್ರಹಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*