ಪುಂಜಾಲಕಟ್ಟೆ

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚೇತನ್ ಅಮೀನ್ ಬಜ

ಜಾಹೀರಾತು

ಜಾಹೀರಾತು

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಚೇತನ್ ಅಮೀನ್ ಬಜ ಅವರು ಆಯ್ಕೆಯಾಗಿದ್ದಾರೆ.ದೇವಸ್ಥಾನದಲ್ಲಿ ಹಿರಿಯರಾದ ಕೆ.ಕುಸುಮಾಕರ ಶೆಟ್ಟಿ ಕುರ್ಯಾಳ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ, ಕೋಶಾಧಿಕಾರಿ ಕಿಶನ್ ಭಂಡಾರಿ ಸರಪಾಡಿ, ಉಪಾಧ್ಯಕ್ಷರಾಗಿ ನಾರಾಯಣ ಶೆಟ್ಟಿ ಎಚ್, ಹರೀಶ್ ಶೆಟ್ಟಿ ಪಿ, ಜತೆ ಕಾರ್ಯದರ್ಶಿ ಸತೀಶ್ ಬೊಳ್ಳೂರು, ಸಮಿತಿ ಸದಸ್ಯರಾಗಿ ನೋಣಯ್ಯ ಕಲ್ಕೊಟ್ಟೆ, ಜಗದೀಶ ಪೂಜಾರಿ ಕೋಡಿ, ಸಂದೀಪ್ ದೇವಾಡಿಗ, ಯೋಗೀಶ್ ಗೌಡ, ತಿಮ್ಮಪ್ಪ ನಾಯ್ಕ್ ಮಿಯಾರುಪಲ್ಕೆ, ಚಂದ್ರಶೇಖರ ನಾಯ್ಕ್, ಡೀಕಯ್ಯ ಪೂಜಾರಿ ಬೊಳ್ಳೂರು, ದಯಾನಂದ ಕೋಟ್ಯಾನ್ ದರ್ಕಾಸು ಅವರನ್ನು ಆರಿಸಲಾಯಿತು.ಸಭೆಯಲ್ಲಿ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ, ಪ್ರಮುಖರಾದ ಉಮೇಶ್ ಆಳ್ವ ಕೊಟ್ಟುಂಜ, ಚಂದ್ರಹಾಸ ಶೆಟ್ಟಿ ಎಚ್, ರಾಹುಲ್ ಕೋಟ್ಯಾನ್, ಸಂತೋಷ್ ಶೆಟ್ಟಿ ಪಿ, ವಚನ್ ಅಮೀನ್, ಚರಣ್, ಗುರುಪ್ರಸಾದ್, ಸಂದೀಪ್, ಕೊರಗಪ್ಪ ನಾಯ್ಕ್, ಹರೀಶ್ ಪಿ, ನಿತಿನ್ ಬಜ, ವಿಜೇತ್ ಶೆಟ್ಟಿ, ಕೀರ್ತನ್ ಭಂಡಾರಿ, ಗಿರೀಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು. 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ