ಚಾರ್ಮಾಡಿ ಘಾಟಿಯ ಸೋಮನಕಾಡು ನೀರಿನ ಫಾಲ್ಸ್ ಸಮೀಪ ನಿನ್ನೆ ತಡರಾತ್ರಿ ವಿಪರೀತ ಮಂಜಿನ ಕಾರಣದಿಂದ ರಸ್ತೆ ಕಾಣದೆ ರಸ್ತೆಯ ಬದಿಯಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಚಾಲಕ ಹಾಗೂ ನಿರ್ವಾಹಕ ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.ಅದ್ರಷ್ಟವಶಾತ್ ಲಾರಿ ಉರುಳಿ ಪ್ರಪಾತದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಅಲ್ಲೇ ನಿಂತಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…