ಧಾರಾಕಾರ ಮಳೆ ಸುರಿಯುತ್ತಿದ್ದು, ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಕಲ್ಲಡ್ಕದಲ್ಲಿ ರಸ್ತೆಯೇ ಕಾಣದಾಗಿದೆ. ಬಸ್ಸಿಗೆ ಕಾಯುವವರು ಪರದಾಟ ಅನುಭವಿಸುತ್ತಿದ್ದರೆ, ದ್ವಿಚಕ್ರ ವಾಹನ ಸವಾರರು ಓಡಾಡಲೂ ಕಷ್ಟವಾಗಿದೆ. ಇನ್ನು ಉಳಿದ ವಾಹನದವರ ಗತಿ ಹೇಳಿ ಪ್ರಯೋಜನವಿಲ್ಲ. ಚಿತ್ರಗಳೇ ಎಲ್ಲವನ್ನೂ ಹೇಳುತ್ತದೆ. PHOTOS – VARUN KALLADKA
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Publish more on their negligence. MP is not doing his work.