ಬಂಟ್ವಾಳ

ಫೊಟೋಗ್ರಾಫರ್ ಅಸೋಸಿಯೇಶನ್ ನಿಂದ ಮಾದಕ ದ್ರವ್ಯ ವಿರೋಧಿ ಜಾಗೃತಿ

ಸೌತ್ ಕೆನರಾ ಫೊಟೋಗ್ರಾಫರ್ಸ್ ಎಸೋಸಿಯೇಶನ್ ಬಂಟ್ವಾಳ ವಲಯ ವತಿಯಿಂದ ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ  ವ್ಯಕ್ತಿ ಜಯರಾಮ ಪೂಜಾರಿ ಜಾಗೃತಿ  ಸಂದೇಶ ನೀಡಿದರು, ಅಧ್ಯಕ್ಷತೆಯನ್ನು ಪ್ರಿನ್ಸಿಪಾಲ್ ಯೂಸುಫ್ ವಿಟ್ಲ ವಹಿಸಿದ್ದರು, ಬಂಟ್ವಾಳ ವಲಯದ  ಅಧ್ಯಕ್ಷರಾದ ಕಿಶೋರ್ ಎಸ್ ಕುಮಾರ್, ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ, ಖಜಾಂಚಿ ವರುಣ್ ಕಲ್ಲಡ್ಕ, ಗೌರವಾಧ್ಯಕ್ಷರಾದ ಹರೀಶ್ ಕುಂದರ್, ಪದಾಧಿಕಾರಿಗಳಾದ ದಯಾನಂದ್  ಬಂಟ್ವಾಳ, ರಾಜರತ್ನ, ಹರೀಶ್ ನಾಟಿ, ರಾಜೇಂದ್ರ ಕೆ,, ರವಿಪ್ರಕಾಶ್, ರೋಷನ್ ಮೊಗರ್ನಾಡು, ಸುಧಾಕರ್ ಸಿದ್ದಕಟ್ಟೆ, ಮೋಹನದಾಸ, ತಾರೇಶ್, ವಿಕೇಶ್ ಯೋಗೀಶ್ ಮೊಗರ್ನಾಡು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಶಾಲಾ  ಉಪನ್ಯಾಸಕರಾದ ಅಬ್ದುಲ್ ರಝಕ್ ಅನಂತಾಡಿ ನಿರೂಪಿಸಿದರು.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ