ಕರ್ನಾಟಕ ರಾಜ್ಯ ಸಹಕಾರ ಕ್ರಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಬೆಂಗಳೂರು ವಾರ್ಷಿಕ ಮಹಾಸಭೆಯಲ್ಲಿ ವಸೂಲಾತಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಅರುಣ್ ರೋಶನ್ ಡಿ ಸೋಜ ಪ್ರಶಸ್ತಿ ಸ್ವೀಕರಿಸಿದರು. ಕಾಸ್ಕಾರ್ಡ್ ಬ್ಯಾಂಕಿನ ಅಧ್ಯಕ್ಷರು, ಶಾಸಕರಾದ ಷಡಕ್ಷರಿ ಪ್ರಶಸ್ತಿ ವಿತರಿಸಿದರು. ಬಂಟ್ವಾಳ ಬ್ಯಾಂಕಿನ ವ್ಯವಸ್ಥಾಪಕ ಪದ್ಮನಾಭ ಜಿ .ಮತ್ತು ಕಾಸ್ಕಾರ್ಡ್ ಬ್ಯಾಂಕಿನ ಜಿಲ್ಲಾ ನಿರ್ದೇಶಕರಾದ ರಾಜಶೇಖರ ಜೈನ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬಂಟ್ವಾಳ ಭೂಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಿಗೆ ಪ್ರಶಸ್ತಿ ಪ್ರದಾನ"