ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕೇಂದ್ರ ಮಾಜಿ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ಮನೆಗೆ ಭಾನುವಾರ ಭೇಟಿ ನೀಡಿದರು. ಬಂಟ್ವಾಳದಲ್ಲಿರುವ ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡುವ ಸಂದರ್ಭ ಕಾಂಗ್ರೆಸ್ ಮುಖಂಡ ಆರ್. ಪದ್ಮರಾಜ್ ಸಹಿತ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭ ಮಾಜಿ ಸಿಎಂ ಸಾರೆಕೊಪ್ಪ ಬಂಗಾರಪ್ಪ ಅವರೊಂದಿಗಿನ ಒಡನಾಟಗಳನ್ನು ನೆನಪಿಸಿದ ಜನಾರ್ದನ ಪೂಜಾರಿ, ಮಧು ಬಂಗಾರಪ್ಪ ಅವರ ರಾಜಕೀಯ ಭವಿಷ್ಯವೂ ಉಜ್ವಲವಾಗಲಿ ಎಂದು ಹಾರೈಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಜನಾರ್ದನ ಪೂಜಾರಿ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ"