ಮಂಗಳವಾರ ನಸುಕಿನ ವೇಳೆಗೆ ಮಂಗಳೂರಿನ ಬೆಂಗ್ರೆ ಸಮೀಪ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಬೆಂಕಿಗೆ ಭಸ್ಮವಾದ ಘಟನೆ ನಡೆದಿದೆ. ಇಂದು ಮುಂಜಾನೆ 4.30 ಕ್ಕೆ ಈ ಘಟನೆ ನಡೆದಿದೆ.ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಆವರಿಸಿ ಕೋಟ್ಯಾಂತರ ಮೌಲ್ಯದ ವಸ್ತು ನಾಶವಾಗಿರಬಹುದು ಎಂದು ಸಂಶಯಿಸಲಾಗಿದೆ. ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಆಕಸ್ಮಿಕಕ್ಕೆ ಕಾರಣ ತಿಳಿದುಬಂದಿಲ್ಲ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಂಗಳೂರು: ಮೀನುಗಾರಿಕಾ ದೋಣಿಗೆ ಬೆಂಕಿ"