ಕಲ್ಲಡ್ಕ

ಶಾಂತಶ್ರೀ ಪ್ರಶಸ್ತಿಗೆ ರುಕ್ಮಯ ಕಲ್ಲಡ್ಕ ಆಯ್ಕೆ

ರುಕ್ಮಯ ಕಲ್ಲಡ್ಕ

ಬಂಟ್ವಾಳ: ಕಳೆದ ಒಂಭತ್ತು ವರ್ಷಗಳಿಂದ ವಿವಿದ ಕ್ಷೇತ್ರದಲ್ಲಿ ಸಾದನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಕಲಾರಂಗದ ಮುಕುಟಮಣಿ ದಿವಂಗತ ಶಾಂತಾರಂ ಕಲ್ಲಡ್ಕ ಹೆಸರಿನಲ್ಲಿ ನೀಡುವ ಪ್ರತಿಷ್ಟಿತ ಶಾಂತಶ್ರೀ ಪ್ರಶಸ್ತಿಗೆ ಸಂಪ್ರದಾಯಬದ್ದ ದೈವನರ್ತಕರಾದ ರುಕ್ಮಯ ನಲಿಕೆ ಅವರನ್ನು ಆಯ್ಕೆ ಮಾಡಲಾಗಿದೆ.

ಕುಶಲ ಚೆಂಡೆ

ಉತ್ಸವದ ಸಮಯ ಊರಿನಲ್ಲಿ ಸಾದನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಗ್ರಾಮ ಗೌರವ ನೀಡಲಾಗುವುದು ಬಾರಿಯ ಗ್ರಾಮ ಗೌರವ ಪುರಸ್ಕಾರಕ್ಕೆ 31 ಬಾರಿ ರಕ್ತದಾನ ಮಾಡಿದ ಕುಶಲ ಚೆಂಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಜಾಹೀರಾತು

ಶ್ರೀ ಶಾರದ ಸೇವಾ ಪ್ರತಿಷ್ಠಾನ ಕಲ್ಲಡ್ಕ ಆಶ್ರಯದಲ್ಲಿ ಜರುಗುವ 46ನೇ ವರ್ಷದ ಶ್ರಿ ಶಾರದ ಪೂಜಾ ಮಹೋತ್ಸವದ ಮೂರನೇ ದಿನ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿ ಅಭ್ಯಾಗತರ ಸಮಕ್ಷಮದಲ್ಲಿ ಪ್ರಶಸ್ತಿ ಮತ್ತು ಗ್ರಾಮಗೌರವವನ್ನು ಪ್ರಧಾನ ಮಾಡಲಾಗುವುದೆಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts