ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯತ್ ನಲ್ಲಿ ಬುಧವಾರ ರೈತರಿಗೆ ತೋಟಗಾರಿಕಾ ಇಲಾಖೆಯಿಂದ ಸಬ್ಸಿಡಿಯಲ್ಲಿ ಕಾಳುಮೆಣಸು ಗಿಡ ವಿತರಿಸಲಾಯಿತು
ಜಾಹೀರಾತು
ಗ್ರಾಮ ಪಂಚಾಯಿತಿ ಅಧ್ಯಕ್ಷ ಅನಿತಾ, ಉಪಾಧ್ಯಕ್ಷ ಸುಮತಿ, ಪಿಡಿಒ ಲಕ್ಷ್ಮಣ್, ಬಂಟ್ವಾಳ ತಾಲೂಕು ರೈತ ಸಂಘದ ಅಧ್ಯಕ್ಷ ಎಂ ಸುಬ್ರಮಣ್ಯ ಭಟ್ ತೋಟಗಾರಿಕಾ ಇಲಾಖೆಯ ವಿನಿತ್. ಪ್ರಮುಖರಾದ ಎನ್ಕೆ ಇದಿನಬ್ಬ ಸಂದೀಪ್ ಕುಮಾರ್ .. ಸರೋಜಿನಿ.ಪಂಚಾಯತಿ ಸಿಬ್ಬಂದಿ ಗಳು ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಜೀಪಮುನ್ನೂರು: ರೈತರಿಗೆ ಸಬ್ಸಿಡಿಯಲ್ಲಿ ಕಾಳುಮೆಣಸು ಗಿಡ ವಿತರಣೆ"