ವಿಟ್ಲ

400 ಕೆ.ವಿ ವಿದ್ಯುತ್ ಮಾರ್ಗ ಬೆಂಬಲಿಸಿದರೆ ಜನಪ್ರತಿನಿಧಿಗಳಿಗೆ ಕರಿಪತಾಕೆ ಪ್ರದರ್ಶನ: ರೈತಸಂಘ ವಾರ್ನಿಂಗ್

ನಂದಿಕೂರು ಕಾಸರಗೋಡು 400 ಕೆ. ವಿ. ವಿದ್ಯುತ್ ಪ್ರಸರಣ ಮಾರ್ಗಕ್ಕೆ ಬೆಂಬಲಿಸಿದರೆ ಶಾಸಕರು ಸಹಿತ ಜನಪ್ರತಿನಿಧಿಗಳಿಗೆ ಕಪ್ಪುಬಾವುಟ ತೋರಿ ಪ್ರತಿಭಟಿಸಲಾಗುವುದು ಎಂದು ರೈತ ಪ್ರತಿನಿಧಿಗಳು ಎಚ್ಚರಿಸಿದ್ದಾರೆ.

ಜಾಹೀರಾತು

ವಿಟ್ಲದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಜಿಲ್ಲಾ ರೈತಸಂಘದ ಅಧ್ಯಕ್ಷ ಶ್ರೀಧರ ಶೆಟ್ಟಿ ಬೈಲಗುತ್ತು, ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಮತದಾರನ ಆಶೋತ್ತರಗಳಿಗೆ ಸ್ಪಂದಿಸುವ ಬದ್ಧತೆ ಹೊಂದಿರುವುದು ಅಗತ್ಯ ಎಂದರು.400 ಕೆ.ವಿ.ವಿದ್ಯುತ್ ಪ್ರಸರಣ ಮಾರ್ಗ ದಿಂದ ಸಂತ್ರಸ್ತರಾಗಲಿರುವ ಕೃಷಿಕರಾದ ಕೃಷ್ಣಮೂರ್ತಿ ಹಾಗೂ ನಾರಾಯಣ ಭಂಡಾರಿ ಅವರ ಪುತ್ರ ಉಪಸ್ಥಿತರಿದ್ದು ಪೂರಕ ಮಾಹಿತಿ ಒದಗಿಸಿದರು.ಮುಖಂಡರಾದ ರಾಜೀವ ಗೌಡ ಅಣ್ಣು ಗೌಡ, ಚಿತ್ತರಂಜನ್ ಮತ್ತಿತರರುಉಪಸ್ಥಿತರಿದ್ದು ಪೂರಕ ಮಾಹಿತಿ ಒದಗಿಸಿದರು‌.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts