ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಆಯುಧ ಪೂಜೆ ನೆರವೇರಿಸಲಾಯಿತು. ತಹಸೀಲ್ದಾರ್ ಎಸ್.ಬಿ.ಕೂಡಲಗಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಉಪತಹಸೀಲ್ದಾರ್ ಗಳಾದ ನವೀನ್ ಬೆಂಜನಪದವು, ದಿವಾಕರ ಮುಗುಳ್ಯ, ನರೇಂದ್ರನಾಥ ಮಿತ್ತೂರು, ರಾಷ್ಟ್ರೀಯ ಹಬ್ಬಗಳ ವಿಷಯ ನಿರ್ವಾಹಕ ವಿಷುಕುಮಾರ್ ಸಹಿತ ಪ್ರಮುಖರು, ವಿವಿಧ ಇಲಾಖೆಗಳ ಸಿಬಂದಿ ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಆಯುಧ ಪೂಜೆ ಸಂಭ್ರಮ"