ವಿಟ್ಲ

ವಿಟ್ಲ ಸಮುದಾಯ ಆಸ್ಪತ್ರೆಗೆ ಶಾಸಕ ಅಶೋಕ್ ರೈ ಭೇಟಿ: ವ್ಯವಸ್ಥೆಯ ಪರಿಶೀಲನೆ

ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಅಶೋಕ್ ರೈ ಅವರು ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯ ಬಗ್ಹೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಹೆರಿಗೆ ತಜ್ಞರ ಕೊರತೆ ಇರುವ ಕಾರಣ‌ ವಿಟ್ಲ ಭಾಗದ ಜನತೆಗೆ ಸಮಸ್ಯೆಯಾಗಿದೆ.‌ಹಲವು ವರ್ಷಗಳಿಂದ ಇಲ್ಲಿ ಹೆರಿಗೆ ತಜ್ಞರನ್ನುನೇಮಕ ಮಾಡಿಲ್ಲ. ಗ್ರಾಮೀಣ ಭಾಗದ ಜನತೆಗೆ ಇದರಿಂದ ತುಂಬಾ ಸಮಸ್ಯೆಯಾಗುತ್ತಿರುವ ಬಗ್ಗೆ ಶಾಸಕರ ಗಮನಕ್ಕೆ ತರಲಾಯಿತು.

ಜಾಹೀರಾತು

ಡಯಾಲಿಸಿಸ್ ಕೇಂದ್ರ ಪ್ರಾರಭಮಾಡುವಂತೆ   ಮನವಿ ಸಲ್ಲಿಸಲಾಯಿತು.ಸಮುದಾಯ ಕೇಂದ್ರದ ವೈದ್ಯೆ ಡಾ.ವೇದಾವತಿ, ಆರೋಗ್ಯ ರಕ್ಷಾ ಸಮಿತಿ‌ಸದಸ್ಯರಾದ ಅಬ್ದುಲ್ ರಹಿಮಾನ್, ಅಸ್ಮಾ, ಹಸೈನಾರ್,ಕರುಣಾಕರ್ , ಲತಾವೇಣಿ, ಡಾ. ಐ ಎ ಶೆಟ್ಡಿ, ಜಲಜಾಕ್ಷಿ ಲಯನ್ಸ್ ಕ್ಲಬ್ ಅಧ್ಯಕ್ಣ ವಿಟ್ಲ, ನಗರ ಕಾಂಗ್ರೆಸ್ ಅಧ್ಯಕ್ಣ ಶ್ರೀನಿವಾಸ್ ಶೆಟ್ಟಿ ಕೊಲ್ಯ  ಮಹಮ್ಮದ್ ಇಕ್ಬಾಲ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ