ವಿಶ್ವಕಪ್ ಗೆದ್ರೆ, ಎಕ್ಸ್ ಟ್ರಾ 1500 ಕ್ಯಾಷ್ ಬ್ಯಾಕ್: ಇಂದಿನಿಂದ ನಾಲ್ಕು ದಿನದ ಎಲ್.ಇ.ಡಿ. ಟಿವಿ ಖರೀದಿದಾರರಿಗೆ ಬಂಪರ್ ಅವಕಾಶ

ಬಂಟ್ವಾಳ: ವಿಶ್ವಕಪ್ ಕ್ರಿಕೆಟ್ ನಲ್ಲಿ ಸೆಮಿಫೈನಲ್ಸ್ ಅನ್ನು ಜಯಗಳಿಸಿ, ಭಾರತ ಫೈನಲ್ಸ್ ನತ್ತ ಮುನ್ನುಗ್ಗಿದ್ದು, ಈ ಸಂತಸದ ಕ್ಷಣದಲ್ಲಿ ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಭದ್ರಾ ಹೋಂ ಅಪ್ಲೈಯನ್ಸಸ್ ಗ್ರಾಹಕರಿಗೆ ‘ವಿಜಯೀಭವ’ ಹೆಸರಲ್ಲಿ ಭರ್ಜರಿ ಆಫರ್ ನೀಡಿದೆ.

ಜಾಹೀರಾತು

ಗ್ರಾಹಕರು 32 ಇಂಚು ಮೇಲ್ಪಟ್ಟು ಖರೀದಿಸುವ ಟಿ.ವಿ.ಗಳಿಗೆ ಖರೀದಿಯ ಸಂದರ್ಭ ಹೇಗೂ ರಿಯಾಯತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ, ಜತೆಗೆ ಭದ್ರಾ ವಾರ್ಷಿಕೋತ್ಸವದ ಆಕರ್ಷಕ ಬಹುಮಾನಗಳು ಇರುತ್ತವೆ. ವಿಶ್ವಕಪ್ ಫೈನಲ್ ಪಂದ್ಯಾಟವನ್ನೂ ಭಾರತ ಗೆದ್ದರೆ, ನವೆಂಬರ್ 16ರಿಂದ 19ರವರೆಗೆ ಯಾರೆಲ್ಲಾ ಎಲ್.ಇ.ಡಿ. ಟಿವಿಯನ್ನು ಭದ್ರಾದಲ್ಲಿ ಖರೀದಿ ಮಾಡುತ್ತಾರೋ ಅವರಿಗೆಲ್ಲಾ ಎಕ್ಸ್ ಟ್ರಾ ಆಫರ್ ನೀಡಲಾಗುತ್ತದೆ. ವಿಶ್ವಕಪ್ ವಿಜಯದ ಖುಷಿಗಾಗಿ 1500 ರೂಗಳ ಎಕ್ಸ್ಟ್ರಾ ಕ್ಯಾಷ್ ಬ್ಯಾಕ್ ನೀಡಲಾಗುತ್ತದೆ ಎಂದು ಭದ್ರಾದ ಪ್ರವರ್ತಕ ಮಂಜುನಾಥ ಆಚಾರ್ಯ ತಿಳಿಸಿದ್ದಾರೆ. ವಿಶ್ವಕಪ್ ಗೆಲ್ಲುವ ಖುಷಿಗಾಗಿ ಇದು ನಮ್ಮ ಕೊಡುಗೆ ಹಾಗೂ ಸಂಭ್ರಮಾಚರಣೆಯಾಗಿದೆ ಎಂದು ಹೇಳಿರುವ ಅವರು ಈ ಮೂಲಕ ಗ್ರಾಹಕರ ಖರೀದಿ ಖುಷಿಯ ಜೊತೆಗೆ ನಾವೂ ವಿಶ್ವಕಪ್ ಗೆಲುವಿನ ಹಾರೈಕೆಯಲ್ಲಿರುತ್ತೇವೆ ಎಂದಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಶ್ವಕಪ್ ಗೆದ್ರೆ, ಎಕ್ಸ್ ಟ್ರಾ 1500 ಕ್ಯಾಷ್ ಬ್ಯಾಕ್: ಇಂದಿನಿಂದ ನಾಲ್ಕು ದಿನದ ಎಲ್.ಇ.ಡಿ. ಟಿವಿ ಖರೀದಿದಾರರಿಗೆ ಬಂಪರ್ ಅವಕಾಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*