ಜಾಹೀರಾತು
ಬಂಟ್ವಾಳ: ತೋಟಗಾರಿಕಾ ಇಲಾಖೆ ಮತ್ತು ನರಿಕೊಂಬು, ಬಾಳ್ತಿಲ ಸಂಜೀವಿನಿ ಒಕ್ಕೂಟ ಆಶ್ರಯದಲ್ಲಿ ನರಿಕೊಂಬು ಗ್ರಾಮದ ಕೋಡಿ ಎಂಬಲ್ಲಿ ನಡೆದ ಜೇನು ಕೃಷಿ ತರಬೇತಿ ಶಿಬಿರವನ್ನು ಅಂಕಿಅಂಶ ಇಲಾಖೆ ನಿವೃತ್ತ ಅಧಿಕಾರಿ ದೇಜಪ್ಪ ಕೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಬೊಲ್ಪು ರೈತ ಉತ್ಪಾದಕ ಕಂಪೆನಿ ಅಧ್ಯಕ್ಷ ರಾಜಾ ಬಂಟ್ವಾಳ್, ಉಪನ್ಯಾಸಕ ರಾಧಕೃಷ್ಣ ಬೆಟ್ಟಂಪಾಡಿ, ಕೃಷಿ ಅಧಿಕಾರಿ ಹನುಮಂತ ವಿವಿಧ ಮಾಹಿತಿ ನೀಡಿದರು.ನರಿಕೊಂಬು, ಬಾಳ್ತಿಲ ಎರಡು ಗ್ರಾ.ಪಂ. ಸದಸ್ಯರು, ಸ್ತ್ರೀಶಕ್ತಿ, ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ತಾಲೂಕು ಸಂಪನ್ಮೂಲ ವ್ಯಕ್ತಿ ಸವಿತಾ ಶಂಭೂರು ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯ ಪುಸ್ತಕ ಬರಹಗಾರರಾದ ರೂಪ ನರಿಕೊಂಬು ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನರಿಕೊಂಬು ಗ್ರಾಮದಲ್ಲಿ ಜೇನು ಕೃಷಿ ತರಬೇತಿ ಶಿಬಿರ"