ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರ ವಲಯ ಸಭೆಗಳಲ್ಲಿ ಆಟಿಸಂ ಹಾಗೂ ಇತರ ದಿವ್ಯಾಂಗ ಮಕ್ಕಳ ಆರಂಭಿಕ ಗುರುತಿಸುವಿಕೆ ಬಗ್ಗೆ ತರಬೇತಿ ನೀಡಲಾಯಿತು.
ವಿಟ್ಲದ ಸಮುದಾಯ ಆರೋಗ್ಯ ಭವನ, ಮಾಣಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನಗಳಲ್ಲಿ ನಡೆಸಲಾದ ತರಬೇತಿ ಕಾರ್ಯಕ್ರಮದಲ್ಲಿ ಒಟ್ಟು ನೂರಕ್ಕೂ ಹೆಚ್ಚು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ತರಬೇತಿ ಪಡೆದರು. ಈ ಕಾರ್ಯಕ್ರಮಗಳಲ್ಲಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಹಿರಿಯ ಮೇಲ್ವಿಚಾರಕರಾದ ರೂಪಕಲಾ, ಸೋಮಕ್ಕ ಹಾಗೂ ಗುಣವತಿ ಉಪಸ್ಥಿತರಿದ್ದರು. ಬಿ ಸಿ ರೋಡಿನ ವಿಕಾಸಂ ಸೇವಾ ಫೌಂಡೇಶನ್ನಿನ ನಿರ್ದೇಶಕ ಗಣೇಶ್ ಭಟ್ ವಾರಣಾಸಿ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಅಂಗನವಾಡಿ ಕಾರ್ಯಕರ್ತೆಯರಿಗೆ ಆಟಿಸಂ ಹಾಗೂ ಇತರ ದಿವ್ಯಾಂಗ ಮಕ್ಕಳ ಆರಂಭಿಕ ಗುರುತಿಸುವಿಕೆಯ ಬಗ್ಗೆ ತರಬೇತಿ"
Be the first to comment on "ಅಂಗನವಾಡಿ ಕಾರ್ಯಕರ್ತೆಯರಿಗೆ ಆಟಿಸಂ ಹಾಗೂ ಇತರ ದಿವ್ಯಾಂಗ ಮಕ್ಕಳ ಆರಂಭಿಕ ಗುರುತಿಸುವಿಕೆಯ ಬಗ್ಗೆ ತರಬೇತಿ"