ಪ್ರಮುಖ ಸುದ್ದಿಗಳು

ಯುವವಾಹಿನಿ 36ನೇ ವಾರ್ಷಿಕ ಸಮಾವೇಶ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಮಂಗಳೂರು ಪುರಭವನದಲ್ಲಿ ಜರುಗಿದ ಯುವವಾಹಿನಿ ಸಂಸ್ಥೆಯ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ಯುವವಾಹಿನಿಯ 36ನೇ  ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು  ರಂಗಭೂಮಿ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್‌ಬೈಲ್ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ  ಅಧ್ಯಕ್ಷರಾದ ರಾಜೇಶ್ ಬಿ, ಪ್ರಧಾನ ಕಾರ್ಯದರ್ಶಿ ಕುಸುಮಕರ್ ಕುಂಪಲ ಉಪಾಧ್ಯಕ್ಷರಾದ ಹರೀಶ್ ಕೆ ಪೂಜಾರಿ ಲೋಕೇಶ್ ಕೋಟ್ಯಾನ್ ಕೂಳೂರು, ಸಂಘಟನಾ ಕಾರ್ಯದರ್ಶಿ ನಯನ ಸುರೇಶ್ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ  ಕಾರ್ಯದರ್ಶಿ ನಿಕೇಶ್ ಕೋಟ್ಯಾನ್ ಕಲ್ಲಡ್ಕ ಉಪಾಧ್ಯಕ್ಷರಾದ  ದಿನೇಶ್ ಸುವರ್ಣ ರಾಯಿ ವಾರ್ಷಿಕ ಸಮಾವೇಶದ ಸಹಸಂಚಾಲಕರದ ರಾಜೇಶ್ ಸುವರ್ಣ, ಸಲಹೆಗಾರರದ, ಟಿ ಶಂಕರ್ ಸುವರ್ಣ ಹಾಗೂ ಕೋಶಾಧಿಕಾರಿ ಸುನೀಲ್ ರಾಯಿ ಉಪಸ್ಥಿತರಿದ್ದರು.

AddThis Website Tools
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ