ವಿಟ್ಲ

ಘನತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಯೋಜನೆಗೆ ಚಾಲನೆ

ಕನ್ಯಾನ ಗ್ರಾಮ ಪಂಚಾಯತ್ ಬಹುಬೇಡಿಕೆಯ ಘನತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಯೋಜನೆಯು ಕನ್ಯಾನ ಗ್ರಾಮದಲ್ಲಿ ಅನುಷ್ಟಾನಗೊಂಡಿದ್ದು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಾಗಿರುವ ಕುಟುಂಬಗಳ ಮನೆಯಿಂದ ಹಾಗೂ ವಾಣಿಜ್ಯ ಕಟ್ಟಡಗಳಿಂದ ಒಣ ಕಸವನ್ನು ವಿಲೇವಾರಿ ಯೋಜನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಖಾ ರಮೇಶ್ ಪಂಜಾಜೆ ಉದ್ಘಾಟನೆ ಮಾಡಿದರು.

ಜಾಹೀರಾತು

ಉಪಾಧ್ಯಕ್ಷ ಅಬ್ದುಲ್ ರಹಿಮಾನ್. ಪಂಚಾಯತ್ ಸದಸ್ಯರಾದ ಗಣೇಶ ಭಟ್ ನೀರ್ಪಾಜೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ  ಸಂಜೀವಿನಿ ಸಂಘ ಮತ್ತು ಪಂಚಾಯತ್ ಒಡಂಬಡಿಕೆ ಯಿಂದ ಈ ಯೋಜನೆ ನಡೆಯಲಿದ್ದು ಎಂ .ಬಿ .ಕೆ ಮಮತಾ ಬಂಡಿತ್ತಡ್ಕ . ಎಲ್. ಸಿ. ಆರ್.ಪಿ. ಹೇಮಲತಾ.ಸಂಜೀವಿನಿ ಘಟಕ ಸದಸ್ಯ ಶಾರದಾ. ಘಟಕದ ಚಾಲಕರು ದುರ್ಗಲಕ್ಷೀ. ಸಹಾಯಕಿ ಮೋಹಿನಿ ಚೆನ್ನಯಮೂಲೆ.ಮತ್ತು ಪಂಚಾಯತ್ ಸಿಬ್ಬಂದಿ ದಿಲೀಪ್ ಗೌಡ  ಟೀನಾ ನವೀನ್ ಡಿ ಸೋಜಾ ಸುದೀರ್.  ಮತ್ತಿತರರು ಉಪಸ್ಥಿತರಿದ್ದರು..

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts