ಡಿಸೆಂಬರ್ 4ರ ಕಾರ್ತಿಕ ಸೋಮವಾರ ನರಹರಿ ಪರ್ವತ ಸದಾಶಿವ ದೇವರಿಗೆ ಸಹಸ್ರ ಬೊಂಡ ಅಭಿಷೇಕ

ಬಂಟ್ವಾಳ: ಡಿಸೆಂಬರ್ 4ರ ಕಾರ್ತಿಕ ಸೋಮವಾರ  ನರಹರಿ ಪರ್ವತ ಸದಾಶಿವ ದೇವರಿಗೆ ಸಹಸ್ರ ಬೊಂಡ ಅಭಿಷೇಕ ನಡೆಯಲಿದೆ. ಮೆಲ್ಕಾರ್ ಸಮೀಪದ ಸಾವಿರ ಆಡಿ ಎತ್ತರದ ನರಹರಿ ಪರ್ವತ ಸದಾಶಿವ ದೇವಸ್ಥಾನಕ್ಕೆ ಸಂಬಂಧಿಸಿದ ಅಮ್ಟೂರು ಗೋಳ್ತಮಜಲು, ಬೊಂಡಾಲ, ಶಂಭೂರು, ಪಾಣೆಮಂಗಳೂರು ಗ್ರಾಮಗಳ ಅಂದಾಜು 1200 ಮನೆಗಳ ನಗರ ಭಜನೆ ಪೂರ್ತಿಗೊಂಡಿದ್ದು ಡಿಸೆಂಬರ್ 4ರಂದು ಬೆಳಿಗ್ಗೆ 9ರಿಂದ 12 ಗಂಟೆವರೆಗೆ ಸಾರ್ವಜನಿಕ ಸಹಸ್ರ ಬೊಂಡ ಅಭಿಷೇಕ ವಿಜೃಂಭನೆಯಿಂದ ನಡೆಯಲಿರುವುದು. ಇದರ ಫಲವಾಗಿ ಭಕ್ತಾಧಿಗಳಿಗೆ ಸುಖ ಶಾಂತಿ ಸಮೃದ್ಧಿ ಹಾಗೂ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಶೀಘ್ರವಾಗಿ ಪೂರ್ಣಗೊಳ್ಳುವುದೆಂದು ಪ್ರಶ್ನಾ ಚಿಂತನೆಯಲ್ಲಿ ತಿಳಿದು ಬಂದಿದೆ. ಆದ್ದರಿಂದ ಹೆಚ್ಚಿನ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಮೋಕ್ತೆಸರರಾದ ಡಾ. ಪ್ರಶಾಂತ್ ಮಾರ್ಲ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಡಾ. ಆತ್ಮರಂಜನ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಡಿಸೆಂಬರ್ 4ರ ಕಾರ್ತಿಕ ಸೋಮವಾರ ನರಹರಿ ಪರ್ವತ ಸದಾಶಿವ ದೇವರಿಗೆ ಸಹಸ್ರ ಬೊಂಡ ಅಭಿಷೇಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*