Categories: Uncategorized

ಡಿಸೆಂಬರ್ 4ರ ಕಾರ್ತಿಕ ಸೋಮವಾರ ನರಹರಿ ಪರ್ವತ ಸದಾಶಿವ ದೇವರಿಗೆ ಸಹಸ್ರ ಬೊಂಡ ಅಭಿಷೇಕ

ಬಂಟ್ವಾಳ: ಡಿಸೆಂಬರ್ 4ರ ಕಾರ್ತಿಕ ಸೋಮವಾರ  ನರಹರಿ ಪರ್ವತ ಸದಾಶಿವ ದೇವರಿಗೆ ಸಹಸ್ರ ಬೊಂಡ ಅಭಿಷೇಕ ನಡೆಯಲಿದೆ. ಮೆಲ್ಕಾರ್ ಸಮೀಪದ ಸಾವಿರ ಆಡಿ ಎತ್ತರದ ನರಹರಿ ಪರ್ವತ ಸದಾಶಿವ ದೇವಸ್ಥಾನಕ್ಕೆ ಸಂಬಂಧಿಸಿದ ಅಮ್ಟೂರು ಗೋಳ್ತಮಜಲು, ಬೊಂಡಾಲ, ಶಂಭೂರು, ಪಾಣೆಮಂಗಳೂರು ಗ್ರಾಮಗಳ ಅಂದಾಜು 1200 ಮನೆಗಳ ನಗರ ಭಜನೆ ಪೂರ್ತಿಗೊಂಡಿದ್ದು ಡಿಸೆಂಬರ್ 4ರಂದು ಬೆಳಿಗ್ಗೆ 9ರಿಂದ 12 ಗಂಟೆವರೆಗೆ ಸಾರ್ವಜನಿಕ ಸಹಸ್ರ ಬೊಂಡ ಅಭಿಷೇಕ ವಿಜೃಂಭನೆಯಿಂದ ನಡೆಯಲಿರುವುದು. ಇದರ ಫಲವಾಗಿ ಭಕ್ತಾಧಿಗಳಿಗೆ ಸುಖ ಶಾಂತಿ ಸಮೃದ್ಧಿ ಹಾಗೂ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಶೀಘ್ರವಾಗಿ ಪೂರ್ಣಗೊಳ್ಳುವುದೆಂದು ಪ್ರಶ್ನಾ ಚಿಂತನೆಯಲ್ಲಿ ತಿಳಿದು ಬಂದಿದೆ. ಆದ್ದರಿಂದ ಹೆಚ್ಚಿನ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಮೋಕ್ತೆಸರರಾದ ಡಾ. ಪ್ರಶಾಂತ್ ಮಾರ್ಲ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಡಾ. ಆತ್ಮರಂಜನ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts