ಜಿಲ್ಲಾ ಸುದ್ದಿ

ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್: ಗಡುವು ಇಲ್ಲ

ಗ್ಯಾಸ್ ಬಳಕೆದಾರರು ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ  ಬಯೋಮೆಟ್ರಿಕ್ ದೃಡೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ.


ಗ್ಯಾಸ್ ಸಂಪರ್ಕ ಇರುವವರು ತಮ್ಮ ಏಜನ್ಸಿಗೆ ತೆರಳಿ ಬಯೋಮೆಟ್ರಿಕ್ ನೀಡಬಹುದಾಗಿದೆ ಮೊದಲ ಆದ್ಯತೆಯಲ್ಲಿ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಬಯೋಮೆಟ್ರಿಕ್ ನೀಡಬೇಕಾಗಿದೆ. ಉಳಿದಂತೆ, ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಹಿಂದೆ ಗ್ಯಾಸ್ ಸಂಪರ್ಕ ಪಡೆದ ಫಲಾನುಭವಿಗಳು ಬಯೋಮೆಟ್ರಿಕ್ ನೀಡಬೇಕಾಗಿದೆ. ಆದರೆ ಈ ದೃಢೀಕರಣ ನೀಡಲು ಕೇಂದ್ರ ಸರ್ಕಾರ ಯಾವುದೇ ಗಡುವು ವಿಧಿಸಿಲ್ಲ.
ಸಾರ್ವಜನಿಕರು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಆಹಾರ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. READ THIS NEWS ALSO… CLICK BELOW

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.