ಬಂಟ್ವಾಳ

ಸೌಹಾರ್ದ ಸೇತುವೆ ಕಾಮಗಾರಿ ಶೀಘ್ರ ಪೂರ್ಣ: ಅಧಿಕಾರಿಗಳಿಂದ ರಮಾನಾಥ ರೈ ಅವರಿಗೆ ಭರವಸೆ

2024ರ ಜುಲೈ ತಿಂಗಳಲ್ಲಿ ಅಜಿಲಮೊಗರು ಕಡೇಶಿವಾಲಯ ಸಂಪರ್ಕಿಸುವ ಸೌಹಾರ್ದ ಸೇತುವೆ ಕಾಮಗಾರಿ ಪೂರ್ಣವಾಗಿ ಲೋಕಾರ್ಪಣೆಯಾಗಬಹುದು ಎಂದು ಅಧಿಕಾರಿಗಳು ಮಾಜಿ ಸಚಿವ ಬಿ.ರಮಾನಾಥ ರೈ ಅವರಿಗೆ ಭರವಸೆ ನೀಡಿದ್ದಾರೆ ಕಾಮಗಾರಿಯು ಪುನರ್ ಪ್ರಾರಂಭಿಸಲು ಮಾಜಿ ಸಚಿವ ಬಿ. ರಮಾನಾಥ ರೈ ಕೆ.ಆರ್.ಡಿ.ಸಿ.ಎಲ್. ಮುಖ್ಯ ಅಧಿಕಾರಿಗಳ ತಂಡದ ಜೊತೆ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿ ಅಲ್ಪ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು. ಈ ಸಂದರ್ಭ ಅಧಿಕಾರಿಗಳು 2024ರ ಜುಲೈ ತಿಂಗಳಿನಲ್ಲಿ ಸೌಹಾರ್ದ ಸೇತುವೆಯ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆಯ ಭರವಸೆ ನೀಡಿದರು.

ಜಾಹೀರಾತು

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ ಅಬ್ಬಾಸ್ ಅಲಿ, ಸಂಪತ್ ಕುಮಾರ್ ಶೆಟ್ಟಿ , ಶಿವಪ್ಪ ಪೂಜಾರಿ, ಕಾಂಚಲಕ್ಷಿ, ವಿಮಲಾ, ಇಕ್ರ ಖದರ್, ಅಬ್ದುಲ್ ಹಮೀದ್ ಯಾನೆ ಚೇರಿಮೋನು, ಸುರೇಶ್ ಪೂಜಾರಿ, ದಾವೂದ್, ಈಶ್ವರ ಪೂಜಾರಿ, ಹರಿಶ್ಚಂದ್ರ ಕಾಡಬೆಟ್ಟು, ಸಂಜೀವ  ಕಡೇಶಿವಾಲಯ,ಸಂಜೀವ ಪೂಜಾರಿ ದಾಸಕೋಡಿ, ಫಾರೂಕ್, ಗೀತಾ, ಸಂಜೀವ ಪೂಜಾರಿ ಕಟ್ಟಡದೆ, ದಿನೇಶ್ ಭಟ್, ಪುವಪ್ಪ ಪೂಜಾರಿ ಆಗಚರಕೋಡಿ, ವಿಜಯ ಕುಮಾರ್ ಎಸ್, ಶೀನಾ ನಾಯ್ಕ, ನಳಿನಾಕ್ಷಿ, ರತ್ನಾಕರ ನಾಯ್ಕ, ಪುರುಷೋತ್ತಮ ಶೆಟ್ಟಿ, ಸಲೀಂ, ಪೂವಪ್ಪ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ