ಕಲ್ಲಡ್ಕ

ಬರಿಮಾರು ಮಹಾಮ್ಮಾಯಾ ದೇವಸ್ಥಾನದಲ್ಲಿ ಶತಕಲಶಾಭಿಷೇಕ, ಸಾನಿಧ್ಯ ಹವನ ಸಂಪನ್ನ

ಶ್ರೀ ಕ್ಷೇತ್ರ ಬರಿಮಾರು ಮಹಾಮ್ಮಾಯ ದೇವಸ್ಥಾನದಲ್ಲಿ ಶ್ರೀ ದೇವಳದ ಸಾನಿಧ್ಯ ಅಭಿವೃದ್ಧಿ ಹಾಗೂ ಸರ್ವರ ಶ್ರೇಯೋಭಿವೃದ್ಧಿಗೆ ವರ್ಷoಪ್ರತಿ ಜರಗುವ ಸಹಸ್ರ ಕರ್ಪೂರ ಆರತಿ, ಸಹಸ್ರ ಹೂವಿನ ಪೂಜೆ, ಶತಕಲಶಾಭಿಷೇಕ ಹಾಗೂ ಸಾನಿಧ್ಯ ಹವನ 05 ಜನವರಿ 2024 ರ ಶುಕ್ರವಾರ ದೇವಳದ ಪ್ರಧಾನ ತಂತ್ರಿಗಳಾದ ಮಂಗಳೂರು ಕಾಶಿನಾಥ ಆಚಾರ್ಯರ ನೇತೃತ್ವದ ವೈದಿಕ ವೃಂದ ಹಾಗೂ ಅಪಾರ ಭಕ್ತಾದಿಗಳ ಪಾಲ್ಗೊಳ್ಳುವಿಕೆಯೊಂದಿಗೆ ವಿಜೃಂಭಣೆಯಲ್ಲಿ ಜರುಗಿತು.

ಜಾಹೀರಾತು

ಆಗಮಿಸಿದ ಎಲ್ಲ ಭಕ್ತಾದಿಗಳು ದೇವ ದರ್ಶನದಲ್ಲಿ ಗಂಧ ಪ್ರಸಾದ ಹಾಗೂ ಅನ್ನ ಸಂತರ್ಪಣೆಯನ್ನು ಸ್ವೀಕರಿಸಿ ಶ್ರೀ ಮಹಾಮ್ಮಯ ಅಮ್ಮನವರ ಕೃಪೆಗೆ ಪಾತ್ರರಾದರು ಎಂದು ಬರಿಮಾರುಶ್ರೀ ಮಹಾಮ್ಮಯ ದೇವಸ್ಥಾನದ ಧರ್ಮದರ್ಶಿಗಳು ಹಾಗೂ ಅನುವಂಶಿಕ ಆಡಳಿತ ಮೊಕ್ತೇಸರರಾದ ರಾಕೇಶ ಪ್ರಭು ಬರಿಮಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ