ಕೊಡ್ಯಮಲೆ ರಕ್ಷಿತಾರಣ್ಯ ಸುತ್ತಮುತ್ತ ಸ್ವಚ್ಛತಾ ಅಭಿಯಾನ ನಡೆಸಿದ ಸರ್ಕಾರಿ ಪಾಲಿಟೆಕ್ನಿಕ್ ಎನ್ನೆಸ್ಸೆಸ್ ವಿದ್ಯಾರ್ಥಿಗಳು

ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಾಲಯದಲ್ಲಿ ನಡೆಯುತ್ತಿದ್ದು,ಇಂದು ವಿಶೇಷ ಶಿಬಿರದ ಶ್ರಮದಾನದ ಅಂಗವಾಗಿ ಕೊಡ್ಯಮಲೆ ರಕ್ಷಿತಾರಣ್ಯದಲ್ಲಿ ಸ್ವಚ್ಛತಾ ಅಭಿಯಾನವನ್ನು ಅರಣ್ಯ ಇಲಾಖೆ ಸಹಯೋಗದೊಂದಿಗೆ ನಡೆಸಲಾಯಿತು.

ಜಾಹೀರಾತು

ಜಾಹೀರಾತು

ಅಭಿಯಾನದಲ್ಲಿ ಎನ್ ಎಸ್ ಎಸ್ ಶಿಬಿರಾರ್ಥಿಗಳು ಹಾಗು ಅರಣ್ಯ ಇಲಾಖೆ ಸಿಬಂಧಿಗಳು ಸಕ್ರೀಯವಾಗಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ಬಂಟ್ವಾಳ ವಲಯ ಅರಣ್ಯ ಅಧಿಕಾರಿ ಆದ ಪ್ರಪುಲ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು ಅರಣ್ಯ ಹಾಗೂ ಪರಿಸರದ ಮಹತ್ವವನ್ನು ತಿಳಿಸಿದರು.

ಜಾಹೀರಾತು

ಉಪವಲಯ ಅರಣ್ಯಾಧಿಕಾರಿ ಅನಿಲ್ ಹಾಗು ಗ್ರಾಮ ಅರಣ್ಯ ಅಭಿವೃದ್ದಿ ಸಮಿತಿಯಾ ಅದ್ಯಕ್ಷ ಉದಯ ಕುಮಾರ್, ಸ್ನೇಕ್ ಕಿರಣ್, ಎನ್ ಎಸ್ ಎಸ್ ಶಿಬಿರದ ಶಿಬಿರಾಧಿಕಾರಿ ,ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳದ ಉಪನ್ಯಾಸಕ ಮೋಹನ ಎನ್, ಸಹಾಯಕ ಶಿಬಿರಾ ಧಿಕಾರಿಗಳಾದ  ರಶ್ಮಿ ಎಂ ಸಿ,  ಶ್ವೇತಾ ಎನ್ ಕೆ ಹಾಗೂ ಭಾಸ್ಕರ ಎಲ್ ಭಾಗವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೊಡ್ಯಮಲೆ ರಕ್ಷಿತಾರಣ್ಯ ಸುತ್ತಮುತ್ತ ಸ್ವಚ್ಛತಾ ಅಭಿಯಾನ ನಡೆಸಿದ ಸರ್ಕಾರಿ ಪಾಲಿಟೆಕ್ನಿಕ್ ಎನ್ನೆಸ್ಸೆಸ್ ವಿದ್ಯಾರ್ಥಿಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*