ಚಿನಿವಾರ್ತೆ ಅನಂತರಾಯ ಪೈ ಮತ್ತು ಕುಟುಂಬಸ್ಥರ ವತಿಯಿಂದ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ಶನಿವಾರ ಸಂಜೆ 6.30ಕ್ಕೆ ಯಕ್ಷಗಾನ ಬಯಲಾಟ ನಡೆಯಲಿದೆ. ಶ್ರೀ ದೇವಳದ ನೇತ್ರಾವತಿ ನದಿ ತೀರದ ವಟವೃಕ್ಷದ ಸಮೀಪ ಭವ್ಯವಾದ ವೇದಿಕೆಯಲ್ಲಿ ಶ್ರೀ ಹನುಮಗಿರಿ ಮೇಳದ ಕಲಾವಿದರಿಂದ ಇಂದ್ರಪ್ರಸ್ಥ ಎಂಬ ಕಥಾಭಾಗದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಮೊಕ್ತೇಸರರು ಹಾಗೂ ಸೇವಾಕರ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "13ರಂದು ಬಂಟ್ವಾಳ ಶ್ರೀತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದ ಸಮೀಪ ಯಕ್ಷಗಾನ – ಇಂದ್ರಪ್ರಸ್ಥ"