ಕಲ್ಲಡ್ಕ ಉಮಾಶಿವ ಕ್ಷೇತ್ರದಲ್ಲಿ ಆಸಕ್ತರಿಗಾಗಿ ಶ್ರೀ ಲಲಿತಾ ಸಹಸ್ರನಾಮ ತರಗತಿ

ಕಲ್ಲಡ್ಕ ಉಮಾಶಿವ ಕ್ಷೇತ್ರದಲ್ಲಿ ಆಸಕ್ತರಿಗಾಗಿ ವಾರದಲ್ಲಿ ಒಂದು ದಿನ ವೈದಿಕ ಪಾರಂಗತರಿಂದ ಶ್ರೀ ಲಲಿತಾ ಸಹಸ್ರನಾಮ ತರಗತಿ ಪ್ರಾರಂಭಿಸುವ ಉದ್ದೇಶದಿಂದ ವಾಟ್ಸ್ ಆ್ಯಪ್ ಗ್ರೂಪ್” ಶ್ರೀ ಲಲಿತಾ ಸಹಸ್ರನಾಮ ಕಲ್ಲಡ್ಕ” ಪ್ರಾರಂಭಿಸಿದ್ದೇವೆ.ತರಗತಿಗೆ ಸೇರಲು ಇಚ್ಚಿಸುವವರು ಮಾತ್ರ ಈ ಕೆಳಗಿನ ಲಿಂಕ್ ಮೂಲಕ join ಆಗಬಹುದು. ವಿಶೇಷ ಶಕ್ತಿ ಮತ್ತು ಅಧಿಕ ಪುಣ್ಯಫಲ ನೀಡುವ ಮಂತ್ರವೇ ಶ್ರೀ ಲಲಿತಾ ಸಹಸ್ರನಾಮ. ಧಾರ್ಮಿಕ ಸ್ಥಳಗಳಿಗೆ ಬೇಟಿ ನೀಡಿದ ಫಲ, ಪೂಜಾ ಫಲ, ಅರೋಗ್ಯ, ದುಷ್ಟ ಶಕ್ತಿ ನಿವಾರಣೆ, ಸಂತಾನ ಭಾಗ್ಯ ಶತ್ರು ಭಯ ನಿವಾರಣೆ ಇತ್ಯಾದಿ ಫಲಗಳು ಶ್ರೀ ಲಲಿತಾ ಸಹಸ್ರನಾಮ ಪಾರಾಯಣ ದಿಂದ ಲಭಿಸುತ್ತದೆ. ಕುಟುಂಬದ ಎಲ್ಲ ಸದಸ್ಯರು ಜೊತೆಯಾಗಿ ಪಠಣ ಮಾಡಬಹುದಾದ ಶ್ರೀ ಲಲಿತಾ ಸಹಸ್ರನಾಮವನ್ನು ಪಠಿಸುವುದರಿಂದ ಕುಟುಂಬದಲ್ಲಿ ಶಾಂತಿ, ಏಕತೆ, ಮಾನಸಿಕ ದೃಡತೆ ಮತ್ತು ಸಮೃದ್ಧಿ ನೆಲೆಸುತ್ತದೆ.

ತರಗತಿ ಪ್ರಾರಂಭದ ಬಗ್ಗೆ ಮುಂದಿನ ಕೆಲವೇ ದಿನಗಳಲ್ಲಿ ತಿಳಿಸಲಾಗುವುದು. ಈ ಲಿಂಕ್ ಬೇರೆಯವರಿಗೂ ಫಾರ್ವರ್ಡ್ ಮಾಡುವುದರ ಮೂಲಕ ನಮ್ಮ ಸನಾತನ ಹಿಂದೂ ಸಂಸ್ಕೃತಿ ಬೆಳೆಸೋಣ https://chat.whatsapp.com/HsEVFiQ594pD5Mc34tCyl8

ಹಾಗೆಯೇ ಮೂರು ವರುಷಗಳಿಂದ, ಪ್ರತಿ ಭಾನುವಾರ, ಸಂಜೆ 4 ಘಂಟೆಯಿಂದ, ಉಮಾಶಿವ ಕ್ಷೇತ್ರ ಕಲ್ಲಡ್ಕದಲ್ಲಿ ಉಚಿತ ಸಂಗೀತ ಮತ್ತು ಭಜನೆ ತರಗತಿಗಳು ನಡೆಯುತ್ತಿವೆ. ಕಲಿಯಲು ಸರಿಯಾಗಿ ಆಸಕ್ತಿ ಉಳ್ಳವರು ಈ ಬಗ್ಗೆ ನಮ್ಮನ್ನು ಸಂಪರ್ಕಿಸಬಹುದು. Dr ಮಹೇಶ ಪದ್ಯಾಣ, ಸಂಗೀತವಾಹಿನಿ ಕಲ್ಲಡ್ಕ, 9448093317

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಉಮಾಶಿವ ಕ್ಷೇತ್ರದಲ್ಲಿ ಆಸಕ್ತರಿಗಾಗಿ ಶ್ರೀ ಲಲಿತಾ ಸಹಸ್ರನಾಮ ತರಗತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*