ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ ಕೋಟ್ಯಂತರ ರೂ ಹಣವನ್ನು ಕಾರ್ಕಳದ ಸುರೇಶ್ ಎಂಬವರು ಕಳಕೊಂಡಿದ್ದಾರೆ. ಸುಮಾರು 1.72 ಕೋಟಿ ರೂಗಳನ್ನು ಅವರು ಯಾವುದೋ ವಾಟ್ಸಾಪ್ ಲಿಂಕ್ ಕ್ಲಿಕ್ ಮಾಡಿ ಅದರಲ್ಲಿದ್ದಂತೆ ದಾಖಲೆಗಳನ್ನು ನೀಡುವುದರ ಮೂಲಕ ಕಳೆದುಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳು ವಾಟ್ಸಾಪ್ ನಿಂದ ಲಿಂಕ್ ಕಳುಹಿಸಿ, ಅದನ್ನು ಕ್ಲಿಕ್ ಮಾಡಲು ಸೂಚಿಸಿದ್ದಾರೆ. ಅಲ್ಲಿ ಹಣ ಹೂಡಿಕೆ ತರಬೇತಿಗೆ ಮಾಹಿತಿ ತಿಳಿಸದ್ದಾರೆ. ಬಳಿಕ ಆರೋಪಿಗಳು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 1.72 ಕೋಟಿ ರೂ ಹೂಡಿಕೆಯನ್ನು ಸುರೇಶ್ ಅವರಿಂದ ಮಾಡಿಸಿದ್ದಾರೆ. ಇದೀಗ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಧಿಕ ಲಾಭಾಂಶದ ಆಸೆ, ಕೋಟ್ಯಂತರ ರೂ ಕಳಕೊಂಡ ಕಾರ್ಕಳದ ವ್ಯಕ್ತಿ"