ಬಂಟ್ವಾಳ ಕಂಬಳ – ಫಲಿತಾಂಶ ವಿವರ ಹೀಗಿದೆ

ಜಾಹೀರಾತು

ಮಾಜಿ ಸಚಿವ ಬಿ.ರಮಾನಾಥ ರೈ ಸಾರಥ್ಯದಲ್ಲಿ ಬಂಟ್ವಾಳ ಕಂಬಳ ಎಂದೇ ಪ್ರಸಿದ್ಧವಾಗಿರುವ ಮುಡೂರು ಪಡೂರು ಜೋಡುಕರೆ ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಕುಡಿಬೈಲು ಎಂಬಲ್ಲಿ ನಡೆಯಿತು. ಈ ಸಂದರ್ಭ ಸಚಿವ ದಿನೇಶ್ ಗುಂಡೂರಾವ್, ಚಿತ್ರನಟ ಪ್ರಜ್ವಲ್ ದೇವರಾಜ್ ಸಹಿತ ಪ್ರಮುಖ ಗಣ್ಯರು ಆಗಮಿಸಿದ್ದರು. ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್ ಮುಂದಾಳತ್ವದಲ್ಲಿ ಕಂಬಳ ಹೊನಲು ಬೆಳಕಿನಲ್ಲಿ ವಿಜೃಂಭಣೆಯಿಂದ ನಡೆಯಿತು. ಇದರ ಫಲಿತಾಂಶದ ವಿವರ ಹೀಗಿದೆ.

ಚಿತ್ರ: ಸತೀಶ್, ಕಾರ್ತಿಕ್ ಸ್ಟುಡಿಯೋ, ಬಿ.ಸಿ.ರೋಡ್

•••••••••••••••••••••••••••••••••••••••••••••

ಬಂಟ್ವಾಳ ಕಂಬಳ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 09 ಜೊತೆ

ಅಡ್ಡಹಲಗೆ: 04 ಜೊತೆ

ಹಗ್ಗ ಹಿರಿಯ: 15 ಜೊತೆ

ನೇಗಿಲು ಹಿರಿಯ: 29 ಜೊತೆ

ಹಗ್ಗ ಕಿರಿಯ: 20ಜೊತೆ

ನೇಗಿಲು ಕಿರಿಯ: 105 ಜೊತೆ

ಒಟ್ಟು ಕೋಣಗಳ ಸಂಖ್ಯೆ: 182 ಜೊತೆ

•••••••••••••••••••••••••••••••••••••••••••••

ಚಿತ್ರ: ಬಸ್ತಿ ಮಾಧವ ಶೆಣೈ

ಕನೆಹಲಗೆ:

( ನೀರು ನೋಡಿ ಬಹುಮಾನ )

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೊ

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

  • •••••••••••••••••••••••••••••••••••••••••••••

ಚಿತ್ರ: ಸತೀಶ್, ಕಾರ್ತಿಕ್ ಸ್ಟುಡಿಯೋ ಬಿ.ಸಿ.ರೋಡ್

ಅಡ್ಡ ಹಲಗೆ:

ಪ್ರಥಮ: ಅಲ್ಲಿಪಾದೆ ಪೆರಿಯಾರ್ ಮಿಂಗಲ್ ಸೇನ್

ಹಲಗೆ ಮುಟ್ಟಿದವರು:ಭಟ್ಕಳ ಹರೀಶ್

ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

 •••••••••••••••••••••••••••••••••••••••••••••

ಚಿತ್ರ: ಸತೀಶ್, ಕಾರ್ತಿಕ್ ಸ್ಟುಡಿಯೋ, ಬಿ.ಸಿ.ರೋಡ್

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”

ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ

ಚಿತ್ರ: ಗುಬ್ಬಚ್ಚಿಗೂಡು ಛಾಯಾಗ್ರಹಣ (ನಿತ್ಯಾನಂದ ಶೆಟ್ಟಿ)

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್  “ಬಿ”

ಓಡಿಸಿದವರು:ಕಾವೂರ್ ತೋಟ ಸುದರ್ಶನ್

•••••••••••••••••••••••‌‌‌‌‌••••••••••••••••••••••

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ದಿನಕರ್ ಬಿ ಶೆಟ್ಟಿ

ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

•••••••••••••••••••••••••••••••••••••••••••••

ನೇಗಿಲು ಹಿರಿಯ:

ಪ್ರಥಮ:ನೂಜಿಪ್ಪಡಿ ಡಾ.ಪ್ರವೀಣ್ ಹೊಳ್ಳ “ಬಿ”

ಓಡಿಸಿದವರು: ನಕ್ರೆ ಪವನ್ ಮಡಿವಾಳ

ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ

ಓಡಿಸಿದವರು:ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

•••••••••••••••••••••••••••••••••••••••••••••

ನೇಗಿಲು ಕಿರಿಯ:

ಪ್ರಥಮ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಬಿ”

ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

ದ್ವಿತೀಯ:ನಿಟ್ಟೆ ಹೊಸವಕ್ಲು ಸುರೇಶ ಕೋಟ್ಯಾನ್ “ಬಿ”

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಕಂಬಳ – ಫಲಿತಾಂಶ ವಿವರ ಹೀಗಿದೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*