ಬಂಟ್ವಾಳ ಕಂಬಳ – ಫಲಿತಾಂಶ ವಿವರ ಹೀಗಿದೆ

ಜಾಹೀರಾತು

ಮಾಜಿ ಸಚಿವ ಬಿ.ರಮಾನಾಥ ರೈ ಸಾರಥ್ಯದಲ್ಲಿ ಬಂಟ್ವಾಳ ಕಂಬಳ ಎಂದೇ ಪ್ರಸಿದ್ಧವಾಗಿರುವ ಮುಡೂರು ಪಡೂರು ಜೋಡುಕರೆ ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಕುಡಿಬೈಲು ಎಂಬಲ್ಲಿ ನಡೆಯಿತು. ಈ ಸಂದರ್ಭ ಸಚಿವ ದಿನೇಶ್ ಗುಂಡೂರಾವ್, ಚಿತ್ರನಟ ಪ್ರಜ್ವಲ್ ದೇವರಾಜ್ ಸಹಿತ ಪ್ರಮುಖ ಗಣ್ಯರು ಆಗಮಿಸಿದ್ದರು. ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್ ಮುಂದಾಳತ್ವದಲ್ಲಿ ಕಂಬಳ ಹೊನಲು ಬೆಳಕಿನಲ್ಲಿ ವಿಜೃಂಭಣೆಯಿಂದ ನಡೆಯಿತು. ಇದರ ಫಲಿತಾಂಶದ ವಿವರ ಹೀಗಿದೆ.

ಚಿತ್ರ: ಸತೀಶ್, ಕಾರ್ತಿಕ್ ಸ್ಟುಡಿಯೋ, ಬಿ.ಸಿ.ರೋಡ್

•••••••••••••••••••••••••••••••••••••••••••••

ಜಾಹೀರಾತು

ಬಂಟ್ವಾಳ ಕಂಬಳ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 09 ಜೊತೆ

ಅಡ್ಡಹಲಗೆ: 04 ಜೊತೆ

ಜಾಹೀರಾತು

ಹಗ್ಗ ಹಿರಿಯ: 15 ಜೊತೆ

ನೇಗಿಲು ಹಿರಿಯ: 29 ಜೊತೆ

ಹಗ್ಗ ಕಿರಿಯ: 20ಜೊತೆ

ಜಾಹೀರಾತು

ನೇಗಿಲು ಕಿರಿಯ: 105 ಜೊತೆ

ಒಟ್ಟು ಕೋಣಗಳ ಸಂಖ್ಯೆ: 182 ಜೊತೆ

•••••••••••••••••••••••••••••••••••••••••••••

ಜಾಹೀರಾತು

ಚಿತ್ರ: ಬಸ್ತಿ ಮಾಧವ ಶೆಣೈ

ಕನೆಹಲಗೆ:

( ನೀರು ನೋಡಿ ಬಹುಮಾನ )

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ

ಜಾಹೀರಾತು

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೊ

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಜಾಹೀರಾತು
  • •••••••••••••••••••••••••••••••••••••••••••••

ಚಿತ್ರ: ಸತೀಶ್, ಕಾರ್ತಿಕ್ ಸ್ಟುಡಿಯೋ ಬಿ.ಸಿ.ರೋಡ್

ಅಡ್ಡ ಹಲಗೆ:

ಪ್ರಥಮ: ಅಲ್ಲಿಪಾದೆ ಪೆರಿಯಾರ್ ಮಿಂಗಲ್ ಸೇನ್

ಹಲಗೆ ಮುಟ್ಟಿದವರು:ಭಟ್ಕಳ ಹರೀಶ್

ಜಾಹೀರಾತು

ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಜಾಹೀರಾತು

 •••••••••••••••••••••••••••••••••••••••••••••

ಚಿತ್ರ: ಸತೀಶ್, ಕಾರ್ತಿಕ್ ಸ್ಟುಡಿಯೋ, ಬಿ.ಸಿ.ರೋಡ್

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”

ಜಾಹೀರಾತು

ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ

ಚಿತ್ರ: ಗುಬ್ಬಚ್ಚಿಗೂಡು ಛಾಯಾಗ್ರಹಣ (ನಿತ್ಯಾನಂದ ಶೆಟ್ಟಿ)

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್  “ಬಿ”

ಓಡಿಸಿದವರು:ಕಾವೂರ್ ತೋಟ ಸುದರ್ಶನ್

ಜಾಹೀರಾತು

•••••••••••••••••••••••‌‌‌‌‌••••••••••••••••••••••

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ದಿನಕರ್ ಬಿ ಶೆಟ್ಟಿ

ಜಾಹೀರಾತು

ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ಜಾಹೀರಾತು

•••••••••••••••••••••••••••••••••••••••••••••

ನೇಗಿಲು ಹಿರಿಯ:

ಜಾಹೀರಾತು

ಪ್ರಥಮ:ನೂಜಿಪ್ಪಡಿ ಡಾ.ಪ್ರವೀಣ್ ಹೊಳ್ಳ “ಬಿ”

ಓಡಿಸಿದವರು: ನಕ್ರೆ ಪವನ್ ಮಡಿವಾಳ

ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ

ಜಾಹೀರಾತು

ಓಡಿಸಿದವರು:ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

•••••••••••••••••••••••••••••••••••••••••••••

ಜಾಹೀರಾತು

ನೇಗಿಲು ಕಿರಿಯ:

ಪ್ರಥಮ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಬಿ”

ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

ಜಾಹೀರಾತು

ದ್ವಿತೀಯ:ನಿಟ್ಟೆ ಹೊಸವಕ್ಲು ಸುರೇಶ ಕೋಟ್ಯಾನ್ “ಬಿ”

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಕಂಬಳ – ಫಲಿತಾಂಶ ವಿವರ ಹೀಗಿದೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*